Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    Long Island City

    -0.79°C

    Stormy
    4.12 km/h
    60%
    0.2h

    E-Newspapers

    Read All
    E-Paper Cover

    malenadutoday

    2026-01-23

    Magazines

    Read All
    Magazine Cover
    YATHICLASSROOM

    Latest

    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?

    CHITRADURGA NEWS | 21 july 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಜುಲೈ 21 ರಂದು ನಡೆದ ಮಾರುಕಟ್ಟೆಯಲ್ಲಿ ಹತ್ತಿ ಬೆಳೆಯ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಜಿಲ್ಲೆಯಲ್ಲಿ ತಕ್ಷಣ ಮೋಡ ಬಿತ್ತನೆ ಮಾಡಿ | ರೈತ ಸಂಘದಿಂದ ಒತ್ತಾಯ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಹತ್ತಿ  1689 – 12109 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

    logo Chitradurga news
    2026-07-21 09:05:43 0

    ಮಂಡ್ಯ ಬ್ರಾಹ್ಮಣಸಭಾದಲ್ಲಿ ಭ್ರಷ್ಟಾಚಾರ : ಪದಾಧಿಕಾರಿಗಳ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

    ಮಂಡ್ಯ ಜಿಲ್ಲಾ ಬ್ರಾಹ್ಮಣ ಸಭಾದಲ್ಲಿ ನಡೆದಿರುವ ಅಖಂಡ ಭ್ರಷ್ಟಾಚಾರ ಬೆಳಕಿಗೆ ಬಂದಿದ್ದು, ಭ್ರಷ್ಟಾಚಾರದ ಹಣವನ್ನು ಹಿಂದಿರುಗಿಸಬೇಕು. ಈ ಹಗರಣದಲ್ಲಿ ಭಾಗಿಯಾಗಿರುವ ಬ್ರಾಹ್ಮಣ ಸಭಾದ ಅಧ್ಯಕ್ಷ ಹಾಗೂ ನಿರ್ದೇಶಕರು ಕೂಡಲೇ ರಾಜೀನಾಮೆ ನೀಡಬೇಕೆಂದು ಅಗ್ರಹಿಸಿ ಇಂದು ಬ್ರಾಹ್ಮಣ ಸಭಾದ ಸದಸ್ಯರುಗಳು ಮಂಡ್ಯದಲ್ಲಿ ಸಭಾದ ಮುಂಭಾಗ ಸಾಂಕೇತಿಕ ಧರಣಿ ನಡೆಸಿದರು. ಸಭಾದ ನಿರ್ದೇಶಕ ಹೂಳಲು ರಾಘವೇಂದ್ರ ಮತ್ತು ಅರುಣ್ ಪ್ರಸಾದ್ ಮತ್ತು ಭ್ರಷ್ಟಾಚಾರ ವಿಚಾರಣ ಸಮಿತಿ ಅಧ್ಯಕ್ಷ ಲಕ್ಷ್ಮೀರಾಯಣ, ಸೋಮಕುಮಾರ್, ಜಿ. ವಿ. ಕುಮಾರ್, ವಿದ್ಯಾಶಂಕರ್, ರಾಮಪ್ರಸಾದ್. ಪ್ರೊ. ನರಸಿಂಹ […] The post ಮಂಡ್ಯ ಬ್ರಾಹ್ಮಣಸಭಾದಲ್ಲಿ ಭ್ರಷ್ಟಾಚಾರ : ಪದಾಧಿಕಾರಿಗಳ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

    logo Nudikarnataka
    2026-07-21 08:55:53 0

    KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ: ಪುರಸ್ಕೃತರ ಪಟ್ಟಿ ಹೀಗಿದೆ..

    ಬೆಂಗಳೂರು,ಜುಲೈ,21,2026 (www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ಫಲಕ, ಪ್ರಶಸ್ತಿ ಪತ್ರ, 5ಸಾವಿರ ನಗದು, ಕೆಯುಡಬ್ಲ್ಯೂಜೆ ಗೌರವಾದರಗಳನ್ನು ಒಳಗೊಂಡಿದೆ. ಚಿಕ್ಕಮಗಳೂರಿನಲ್ಲಿ ಜುಲೈ 25ಕ್ಕೆ ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ. […] The post KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ: ಪುರಸ್ಕೃತರ ಪಟ್ಟಿ ಹೀಗಿದೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

    logo just kannada
    2026-07-21 08:32:41 0

    ಮಂಡ್ಯ | ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ

    ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಬಲವಂತದ ಬಂಧನ ಮತ್ತು ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಅನ್ನು ಖಂಡಿಸಿ, ಹಾಗೂ ವಿದ್ಯಾರ್ಥಿ-ಪೋಷಕರ ಬೇಡಿಕೆಗಳನ್ನು ಈಡೇರಿಸಲು ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡುವಂತೆ ಆಗ್ರಹಿಸಿ ಮಂಡ್ಯದಲ್ಲಿ ಕರ್ನಾಟಕ ಜನಶಕ್ತಿ ಹಾಗೂ ಅಖಿಲ ಭಾರತ ವಕೀಲರ ಓಕ್ಕೂಟದ ವಿದ್ಯಾರ್ಥಿ ಸಂಘಟನೆಯ ಪ್ರತಿಭಟನೆ ನಡೆಸಿ, ಮಂಡ್ಯ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಿರಿಯ ವಕೀಲ ಬಿ.ಟಿ. ವಿಶ್ವನಾಥ್ ಮಾತಾನಾಡಿ, ಯಾವುದೇ ದೇಶದ ಪ್ರಜಾತಂತ್ರವು ಸರಿಯಾಗಿ ಕಾರ್ಯ ನಿರ್ವಹಿಸಬೇಕಾದರೆ ಚುನಾವಣೆಗಳು ಮತ್ತು ಸಾಂಸ್ಥಿಕ ರಚನೆಗಳ ಜೊತೆಗೆ […] The post ಮಂಡ್ಯ | ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

    logo Nudikarnataka
    2026-07-21 08:28:09 0

    ಮೈಸೂರು: ಪತ್ನಿ, ಮಕ್ಕಳನ್ನ ಹತ್ಯೆಗೈದು ಪತಿ ಆತ್ಮಹತ್ಯೆಗೆ ಶರಣು

    ಮೈಸೂರು,ಜುಲೈ,21,2026 (www.justkannada.in): ಪತ್ನಿ, ಇಬ್ಬರು ಮಕ್ಕಳನ್ನು  ಹತ್ಯೆಗೈದು ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ನ್ಯೂ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಹರೀಶ್ (40), ಅವರ ಪತ್ನಿ ನಿಶ್ಚಿತಾ ಹಾಗೂ ಅವರ ಇಬ್ಬರು ಮಕ್ಕಳಲ್ಲಿ ನೆಕ್ಸಾ (7) ಮತ್ತು ಪ್ರಥಮ ತರಗತಿಯಲ್ಲಿ ಓದುತ್ತಿದ್ದ ರಕ್ಷಾ ಮೃತಪಟ್ಟವರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳದಲ್ಲಿ ಡೆತ್‌ ನೋಟ್ ಪತ್ತೆಯಾಗಿದ್ದು,ಪೊಲೀಸರು ಅದನ್ನು ವಶಪಡಿಸಿಕೊಂಡು  ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಬಾಯಿಗೆ ಹಾಗೂ ಮೂಗಿಗೆ ಪ್ಲಾಸ್ಟರ್ ಹಾಕಲಾಗಿದ್ದು, […] The post ಮೈಸೂರು: ಪತ್ನಿ, ಮಕ್ಕಳನ್ನ ಹತ್ಯೆಗೈದು ಪತಿ ಆತ್ಮಹತ್ಯೆಗೆ ಶರಣು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

    logo just kannada
    2026-07-21 08:14:42 0

    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ

    CHITRADURGA NEWS | 21 JULY 2026 ಬಹುತೇಕವಾಗಿ ಪ್ರತಿಯೊಂದು ಮನೆಯಲ್ಲಿ ಅಡುಗೆ ಮಾಡಲು ಗ್ಯಾಸ್ ಸ್ಟೌವ್ ಅನ್ನು ಬಳಸುತ್ತಾರೆ. ಇದು ಇಲ್ಲದೆ ಅಡುಗೆಮನೆ ಪೂರ್ಣಗೊಳ್ಳುವುದಿಲ್ಲ. ಇಂದಿನ ಜಗತ್ತಿನಲ್ಲಿ ಇದು ಅತ್ಯಗತ್ಯವಾಗಿದೆ. ಆದರೆ ಈ ಗ್ಯಾಸ್ ಸ್ಟೌವ್‌ಗಳು ಹಾನಿಕಾರಕ ಅನಿಲಗಳನ್ನು ಹೊರಸೂಸುತ್ತವೆ ಮತ್ತು ಆ ಮೂಲಕ ಒಳಾಂಗಣ ಗಾಳಿಯನ್ನು ಕಲುಷಿತಗೊಳಿಸುತ್ತವೆ ಎಂಬುದು ಹಲವರಿಗೆ ತಿಳಿದಿಲ್ಲ. ಹಾಗಾಗಿ ಗ್ಯಾಸ್ ಸ್ಟೌವ್‌ಗಳು ನಮ್ಮ ಆರೋಗ್ಯಕ್ಕೆ ಎಷ್ಟು ಕೆಟ್ಟದು ಎಂಬುದನ್ನು ತಿಳಿದುಕೊಳ್ಳಿ. ಗ್ಯಾಸ್ ಸ್ಟೌವ್‌ಗಳು ಒಳಾಂಗಣ ಗಾಳಿಯನ್ನು ಕಲುಷಿತಗೊಳಿಸುತ್ತವೆಯೇ? ಹೌದು, ಗ್ಯಾಸ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

    logo Chitradurga news
    2026-07-21 08:09:59 8

    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ

    CHITRADURGA NEWS | 21 July 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಇತರರ ವಿಚಾರಗಳಲ್ಲಿ ತಲೆಹಾಕದೆ ಇರುವುದು ಒಳಿತು. ವೃತ್ತಿ ಹಾಗೂ ವ್ಯಾಪಾರದಲ್ಲಿ ಸ್ಥಿರವಾದ ಲಾಭ ದೊರೆಯುತ್ತದೆ. ಉದ್ಯೋಗ ಸಂಬಂಧಿತ ವಿಷಯಗಳಲ್ಲಿ ಅಧಿಕಾರಿಗಳೊಂದಿಗೆ ನಡೆಸುವ ಚರ್ಚೆಗಳು ಫಲಪ್ರದವಾಗುತ್ತವೆ. ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಅನುಕೂಲಕರವಾಗಿರುತ್ತದೆ. ನಿರುದ್ಯೋಗಿಗಳಿಗೆ ಅವರ ಪರಿಶ್ರಮಕ್ಕೆ ತಕ್ಕ ಉದ್ಯೋಗಾವಕಾಶಗಳು ದೊರೆಯುತ್ತವೆ.ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಕೆಂಪು ವೃಷಭ: (ಇ, ಓ, ಎ, ಒ, ವಾ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

    logo Chitradurga news
    2026-07-21 08:08:25 10