Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ

    Source: Chitradurga news

    22 Apr 2026, 05:09 AM
    20 hours ago

    CHITRADURGA NEWS | 22 APRIL 2026 ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರ ಹಿತೈಷಿಗಳು ಹಾಗೂ ಅಭಿಮಾನಿ ಬಳಗದಿಂದ ಆಚರಣೆ ಮಾಡುತ್ತಿರುವ ಯಡಿಯೂರಪ್ಪ ಅಭಿಮಾನೋತ್ಸವವು ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠ ಪಕ್ಕದಲ್ಲಿರುವ ಆವರಣದಲ್ಲಿ ಮೇ.9 ರಂದು ನಿಶ್ಚಯವಾಗಿದೆ. ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್.. ಇದರ ಅಂಗವಾಗಿ ಮಂಗಳವಾರ ಪೂರ್ವಭಾವಿ ಸಭೆಯನ್ನು ಸರ್ವ ಮುಖಂಡರ ಸಮ್ಮುಖದಲ್ಲಿ ಚಿತ್ರದುರ್ಗ ನಗರದ ಮುರುಘಾಮಠದ ಅಲ್ಲಮಪ್ರಭು ಸಭಾ ಭವನದಲ್ಲಿ ನಡೆಸಲಾಯಿತು.  ಸಂಸದರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
    Next Article
    ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment