Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರಿ ಶಾಲೆಗೆ ನಾಗರಾಜ್ ಸಂಗಮ ಅವರಿಂದ 1 ಲಕ್ಷ ದತ್ತಿನಿಧಿ ಠೇವಣಿ 

    Source: Chitradurga news

    28 Mar 2026, 03:14 PM
    7 hours ago

    CHITRADURGA NEWS | 28 MARCH 2026 ಚಿತ್ರದುರ್ಗ: ಜಿಲ್ಲಾ ಪಂಚಾಯತ್‍ನಲ್ಲಿ ವ್ಯವಸ್ಥಾಪಕರ ಹುದ್ದೆಯಲ್ಲಿ ನಿವೃತ್ತಿ ಹೊಂದಿ ಈಗ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನಾಗರಾಜ್ ಸಂಗಮ ಅವರು ತಮ್ಮ ತಾಯಿ ತಂದೆಯವರ ಹೆಸರಿನಲ್ಲಿ ದತ್ತ ನಿಧಿ ಠೇವಣಿಯನ್ನು  ಚಳ್ಳಕೆರೆ ತಾಲ್ಲೂಕಿನ ಗಜ್ಜುಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 1 ಲಕ್ಷ ರೂಪಾಯಿಗಳನ್ನು ಶಾಲೆಯ ಹೆಸರಿನಲ್ಲಿ ಠೇವಣಿಗೆ ನೀಡಿದರು. ಇದನ್ನೂ ಓದಿ: ಬೆಂಗಳೂರು ಲಾಲಾಭಾಗ್ ಉದ್ಯಾನವನ ನಿರ್ಮಾಣದಲ್ಲಿ ತಿಗಳ ಸಮಾಜದ ಪಾತ್ರ ಅನನ್ಯ  ಠೇವಣಿ ಇಟ್ಟ ಹಣದ ಬಡ್ಡಿಯಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಏ.1 ರಿಂದ ಪೆಟ್ರೋಲ್ ರಫ್ತು ನಿಲ್ಲಿಸಲಿದೆ ರಷ್ಯಾ: ಭಾರತದ ಮೇಲೆ ಆಗುವ ಪರಿಣಾಮವೇನು?
    Next Article
    ಮೋದಿ-ಟ್ರಂಪ್ ಫೋನ್‌ ಕರೆಯಲ್ಲಿ ಎಲೋನ್ ಮಸ್ಕ್ ಇರಲಿಲ್ಲ; ವಿದೇಶಾಂಗ ಸಚಿವಾಲಯದ ಸ್ಪಷ್ಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment