Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರವಾಸಿಗರಿಗೆ ಸಿಹಿ ಸುದ್ದಿ: ಜೂನ್ 1 ರಿಂದ ನೇತ್ರಾವತಿ ಪೀಕ್, ಗಡಾಯಿಕಲ್ಲು ವೀಕ್ಷಣೆಗೆ ಮುಕ್ತ

    Source: HOSADIGANTHA

    29 May 2026, 11:30 AM
    1 day ago

    ಹೊಸ ದಿಗಂತ ವರದಿ, ಬೆಳ್ತಂಗಡಿ ಬೆಳ್ತಂಗಡಿ ತಾಲೂಕಿನ ಪ್ರಮುಖ ಚಾರಣ, ಜಲಪಾತಗಳ ವೀಕ್ಷಣೆಗೆ ಕಾಡಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನಲೆಯಲ್ಲಿ ಹೇರಿದ್ದ ನಿರ್ಬಂಧವನ್ನು ಜೂನ್ 1 ರಿಂದ ತೆರೆದುಕೊಳ್ಳಲಿದೆ. ಈ ಮೂಲಕ ಪ್ರವಾಸಿಗರಿಗೆ ವನ್ಯಜೀವಿ ಅರಣ್ಯ ಇಲಾಖೆ ಸಿಹಿ ಸುದ್ದಿ ನೀಡಿದೆ. ಕಳೆದ ಜನವರಿ ತಿಂಗಳಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದೆ ನೇತ್ರಾವತಿ ಪೀಕ್, ಬಂಡಾಜೆ ಜಲಪಾತ, ಗಡಾಯಿಕಲ್ಲು ಮೊದಲಾದ ಸ್ಥಳಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಿತ್ತು. ಬೇಸಿಗೆ ಕಾಲದಲ್ಲಿ ಬೆಂಕಿ ಪ್ರಕರಣ, ಕಾಗ್ನಿಟ್ಟು ಇತ್ಯಾದಿ […] The post ಪ್ರವಾಸಿಗರಿಗೆ ಸಿಹಿ ಸುದ್ದಿ: ಜೂನ್ 1 ರಿಂದ ನೇತ್ರಾವತಿ ಪೀಕ್, ಗಡಾಯಿಕಲ್ಲು ವೀಕ್ಷಣೆಗೆ ಮುಕ್ತ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು: ಸಿದ್ದರಾಮಯ್ಯ ಭಾವುಕ ಪೋಸ್ಟ್
    Next Article
    ಕಡಲತಡಿಗೆ ಅಮ್ಮ ಭೇಟಿ: ಅದ್ಭುತ ಕ್ಷಣಕ್ಕೆ ಸಾಕ್ಷಿಯಾದರು ದೇಶ, ವಿದೇಶಗಳಿಂದ ಬಂದ ಭಕ್ತರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment