Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿವಮೊಗ್ಗ: 1 ವಾರಗಳ ಕಾಲ ಈ ಪ್ರದೇಶಗಳಲ್ಲಿ 5 ಕ್ಕಿಂತ ಹೆಚ್ಚು ಜನ ಗುಂಪು ಸೇರುವ ಹಾಗಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ ಕಾರಣವೇನು

    Source: malenadutoday

    03 Feb 2026, 11:13 PM
    1 month ago

    ಶಿವಮೊಗ್ಗ ಜಿಲ್ಲೆಯಾದ್ಯಂತ ಫೆಬ್ರವರಿ 1 ರಿಂದ 7 ರವರೆಗೆ ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಪ್ರಕ್ರಿಯೆಯು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಯುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದಾರೆ.  ಜಿಲ್ಲೆಯ ಪ್ರಮುಖ ಕೇಂದ್ರಗಳಾದ ಬಿ.ಹೆಚ್. ರಸ್ತೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಫೆ. 1-7), ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಫೆ. 2-7), ಗೋಪಿ ಸರ್ಕಲ್ ಸಮೀಪದ ಕಸ್ತೂರಿಬಾ ಬಾಲಿಕಾ ಪದವಿಪೂರ್ವ ... Read more
    Click here to Read More
    Previous Article
    ಸೊಸೈಟಿ ನಿರ್ದೇಶಕರು, ಸಿಇಓ ಗಳಿಗೆ ತರಬೇತಿ | ರಾಜ್ಯ ಮಟ್ಟದ ಕಾರ್ಯಾಗಾರ
    Next Article
    BENGALURU : ಕುಡಿದು ವಾಹನ ಚಾಲನೆ ಮಾಡುವವರೇ ಎಚ್ಚರ – ಡಿಎಲ್ ಅಮಾನತು ಆಗಬಹುದು.!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment