Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಲಾ ಆಧುನಿಕರಣಕ್ಕೆ 100 ಕೋಟಿ ರೂ ; ಸಿಎಂ ಸಿದ್ದರಾಮಯ್ಯಗೆ ಮಂಡ್ಯ ಶಾಸಕರಿಂದ ಅಭಿನಂದನೆ

    Source: Nudikarnataka

    16 Mar 2026, 01:38 PM
    7 hours ago

    ನಾಲಾ ಆಧುನಿಕರಣ ಹಾಗೂ ವಿವಿಧ ಕಾಮಗಾರಿಗಳಿಗೆ ಮತ್ತು ಮೈಷುಗರ್ ಸಕ್ಕರೆ ಕಂಪನಿಯ ಪುನಶ್ಚೇತನಕ್ಕೆ ಅನುದಾನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಡ್ಯ ಜಿಲ್ಲೆಯ ಶಾಸಕರು ಸೋಮವಾರ ವಿಧಾನಸೌಧದಲ್ಲಿ ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು. ಶಾಸಕರಾದ ಪಿ.ರವಿಕುಮಾರ್ ಗೌಡ ಗಣಿಗ, ಶಾಸಕ ದರ್ಶನ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮೈಷುಗರ್ ಅಧ್ಯಕ್ಷರಾದ ಸಿ ಡಿ ಗಂಗಾಧರ್ ಸೇರಿದಂತೆ ಮತ್ತಿತರರು ಉಪಸ್ಥಿತದ್ದರು. 100 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ಮಂಡ್ಯ ವಿಧಾನಸಭಾ ಕ್ಷೇತ್ರದ ವಿ.ಸಿ.ನಾಲೆ ವ್ಯಾಪ್ತಿಯ ಪಿಕಪ್, […] The post ನಾಲಾ ಆಧುನಿಕರಣಕ್ಕೆ 100 ಕೋಟಿ ರೂ ; ಸಿಎಂ ಸಿದ್ದರಾಮಯ್ಯಗೆ ಮಂಡ್ಯ ಶಾಸಕರಿಂದ ಅಭಿನಂದನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪೋಲಿ ಪೊಲೀಸಪ್ಪನ ಬೆತ್ತಲೆ ರಹಸ್ಯ: ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಇನ್ಸ್‌ಪೆಕ್ಟರ್
    Next Article
    ಹಣ ಡಬಲ್‌ ಮಾಡಿಕೊಡ್ತೀನಿ ಎಂದು ಜನರನ್ನು ವಂಚಿಸುತ್ತಿದ್ದ ಆರು ಮಂದಿ ಅಂದರ್‌

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment