Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ- ಸಚಿವ ಸತೀಶ್ ಜಾರಕಿಹೊಳಿ

    Source: just kannada

    25 Apr 2026, 09:06 AM
    23 hours ago

    ಬೆಳಗಾವಿ,ಏಪ್ರಿಲ್,25,2026 (www.justkannada.in):  ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲೀಂ ಮುಖಂಡರಿಂದ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಕಾಂಗ್ರೆ ಪಕ್ಷದಲ್ಲಿ 100ಕ್ಕೆ 100ರಷ್ಟು ಗೊಂದಲ ಇರೋದು ನಿಜ. ಒಳಮೀಸಲಾತಿಯಂತೆ ಇದು ಕೂಡ ಸರಿ ಹೋಗುತ್ತೆ ಎಂದರು. ಪಕ್ಷದಲ್ಲಿ ಸಮಸ್ಯೆ ಇರೋದು ಸಹಜ.  ಸಿಎಂ, ಡಿಸಿಎಂ ಸಂಫುಟ ಪುನಾರಚನೆ ವಿಚಾರದಲ್ಲಿ ಗೊಂದಲವಿದೆ. ಸಮಸ್ಯೆ ಇತ್ಯರ್ಥಪಡಿಸುವಂತೆ […] The post ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್
    Next Article
    ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment