Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ 

    Source: Chitradurga news

    23 Apr 2026, 04:39 AM
    12 hours ago

    CHITRADURGA NEWS | 23 APRIL 2026 ಚಿತ್ರದುರ್ಗ: ತುರುವನೂರು ರಸ್ತೆಯಲ್ಲಿರುವ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವೈಷ್ಣವ ಸಭಾ ವತಿಯಿಂದ ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು. ವಿಶೇಷವಾಗಿ ಅಲಂಕರಿಸಲಾಗಿದ್ದ ರಾಮಾನುಜಾಚಾರ್ಯರ ಉತ್ಸವ ಮೂರ್ತಿಯನ್ನು ಹೊತ್ತು ಮೂರು ಸುತ್ತು ದೇವಸ್ಥಾನವನ್ನು ಪ್ರದಕ್ಷಿಣೆ ಹಾಕಲಾಯಿತು. ಈ ಸಂದರ್ಭದಲ್ಲಿ ಭಕ್ತಾಧಿಗಳು ಗೋವಿಂದನ ನಾಮ ಸ್ಮರಣೆಯನ್ನು ಪಠಿಸಿದರು. ಇದನ್ನೂ ಓದಿ: ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌  ಚಿತ್ರದುರ್ಗ ವೈಷ್ಣವ ಸಭಾದ ಅಧ್ಯಕ್ಷರಾದ ಜಗದೀಶ್ ಜೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ  
    Next Article
    ಎಸೆಸ್ಸೆಲ್ಸಿಯಲ್ಲಿ ಈ ಬಾರಿ ಶೇ.94.01 ಫಲಿತಾಂಶ : ಮಂಡ್ಯ ಜಿಲ್ಲೆಗೆ 5 ನೇ ಸ್ಥಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment