Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    10,200 ಕೋಟಿ ಲೂಟಿ ಮಾಡಲು ಶರಾವತಿ ಯೋಜನೆ ಜಾರಿ: ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ; ಫೆ.12ಕ್ಕೆ ಬೃಹತ್ ಪ್ರತಿಭಟನೆ

    Source: malenadutoday

    11 Feb 2026, 11:46 AM
    3 weeks ago

    ಶಿವಮೊಗ್ಗ: ಶರಾವತಿ ಪಂಪ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ‘ಪರಿಸರಕ್ಕಾಗಿ ನಾವು’ ಮತ್ತು ‘ರಾಷ್ಟ್ರಭಕ್ತರ ಬಳಗ’ದ ವತಿಯಿಂದ ಫೆಬ್ರವರಿ 12ರ ಗುರುವಾರ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ನಿವೃತ್ತ ಪ್ರೊಫೆಸರ್ ಡಿ.ಎಂ. ಕುಮಾರಸ್ವಾಮಿ ಹೇಳಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಯೋಜನೆಯಿಂದ ಸುಮಾರು 16,000 ಮರಗಳನ್ನು ಕಡಿಯುವ ಪ್ರಸ್ತಾವನೆ ಇದ್ದು, ಇದು ವನ್ಯಜೀವಿಗಳ ಆವಾಸಸ್ಥಾನ ಹಾಗೂ ಪರಿಸರಕ್ಕೆ ದೊಡ್ಡ ಮಾರಕವಾಗಲಿದೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    Chicken Cleaning Tips: ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಭೀತಿ; ಇನ್ಮುಂದೆ, ಕೋಳಿ ತಿನ್ನೋ ಮುನ್ನ ಹೀಗೆ ಕ್ಲೀನ್ ಮಾಡೋದು ಒಳ್ಳೆಯದು!
    Next Article
    UPSC CURRENT AFFAIRS – 10 February 2026

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment