Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮದ್ದೂರಿನಲ್ಲಿ ಅದ್ಧೂರಿ ಗಣೇಶೋತ್ಸವ: 108 ಮೂರ್ತಿಗಳ ಸಾಮೂಹಿಕ ವಿಸರ್ಜನೆಗೆ ಸಜ್ಜು

    Source: Guaranteenws

    15 Sep 2026, 11:42 AM
    5 days ago

    ಕಳೆದ ವರ್ಷ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಗಲಾಟೆಯ ಹಿನ್ನೆಲೆಯಲ್ಲಿ ಈ ಬಾರಿ ಮದ್ದೂರಿನಲ್ಲಿ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸಜ್ಜಾಗಿದೆ. ಸೆಪ್ಟೆಂಬರ್ 16ರಂದು ಮದ್ದೂರು ಪಟ್ಟಣದಲ್ಲಿ ಬರೋಬ್ಬರಿ 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಗಣೇಶೋತ್ಸವದ ಜೊತೆಗೆ ಮಂಡ್ಯ ಜಿಲ್ಲೆಯಲ್ಲಿ ತಮ್ಮ ರಾಜಕೀಯ ಶಕ್ತಿಯನ್ನೂ ಪ್ರದರ್ಶಿಸಲು ದೋಸ್ತಿ ಪಕ್ಷಗಳ ನಾಯಕರು ಸಿದ್ಧತೆ ನಡೆಸಿದ್ದಾರೆ. ಮದ್ದೂರು ಪಟ್ಟಣ ಹಾಗೂ ಸುತ್ತಮುತ್ತಲಿನ ಬಡಾವಣೆಗಳು ಮತ್ತು ಗ್ರಾಮಗಳಲ್ಲಿ ಪ್ರತಿಷ್ಠಾಪಿಸಲಾಗಿರುವ 108 […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರೇಷನ್ ಕಾರ್ಡ್‌ದಾರರೇ ಗಮನಿಸಿ: ಇ-ಕೆವೈಸಿಗೆ ಇನ್ನೂ 15 ದಿನ ಮಾತ್ರ ಬಾಕಿ!
    Next Article
    200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಛಾಯೆ: CM ಡಿ.ಕೆ.ಶಿವಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment