Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉತ್ತರಾಖಂಡದಲ್ಲಿ ಮಳೆಯ ರುದ್ರನರ್ತನ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, 170ಕ್ಕೂ ಹೆಚ್ಚು ರಸ್ತೆಗಳು ಬಂದ್

    Source: Guaranteenws

    03 Sep 2026, 08:07 AM
    6 days ago

    ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮುಂಗಾರು ಮಳೆ ಮತ್ತೆ ರುದ್ರರೂಪ ತಾಳಿದ್ದು, ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಭೂಕುಸಿತ, ಮನೆಗಳ ಗೋಡೆ ಕುಸಿತ, ರಸ್ತೆ ಸಂಪರ್ಕ ಕಡಿತ ಹಾಗೂ ನದಿಗಳ ನೀರಿನ ಮಟ್ಟ ಏರಿಕೆಯಿಂದ ಹಲವು ಜಿಲ್ಲೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸೆಪ್ಟೆಂಬರ್‌ 1ರಂದು ಕನಿಷ್ಠ ಏಳು ಮಂದಿ ಮೃತಪಟ್ಟಿರುವ ಮಾಹಿತಿ ಹೊರಬಂದಿದ್ದರೆ, ಸೆಪ್ಟೆಂಬರ್‌ 2ರ ಬೆಳಗಿನ ವೇಳೆಗೆ ಮಳೆ ಸಂಬಂಧಿತ ವಿವಿಧ ಅವಘಡಗಳಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ಇನ್ನೂ ಕೆಲವರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭಾರತದ ಬತ್ತಳಿಕೆಗೆ ಎಸ್‌ 500 ಮತ್ತು ಎಸ್‌‌ 57 ಮಿಸೈಲ್‌ ಯುದ್ಧವಿಮಾನ ಸೇರ್ಪಡೆ
    Next Article
    ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment