Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭಟ್ಕಳ ನದಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

    Source: HOSADIGANTHA

    24 Jun 2026, 03:31 PM
    1 month ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ನಿನ್ನೆಯವರೆಗೂ ಹತ್ತು ಮೃತದೇಹಗಳು ಪತ್ತೆಯಾಗಿದ್ದವು, ಇದೀಗ ಹನ್ನೊಂದನೆಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ಮಾದೇವ್‌ ನಾಯ್ಕ್‌ ಎಂದು ಗುರುತಿಸಲಾಗಿದೆ. ಬೆಳಗ್ಗೆ ಎನ್‌ಡಿಆರ್‌ಎಫ್‌ ತಂಡ ಶೋಧ ನಡೆಸುತ್ತಿದ್ದಾಗ ಮಾದೇವ್‌ ನಾಯ್ಕ್‌ ಮೃತದೇಹ ಪತ್ತೆಯಾಗಿದೆ. ನದಿಯಲ್ಲಿ ನೀರು ಕಡಿಮೆ ಇದ್ದ ಕಾರಣ ತಂಡಗಳೆಲ್ಲ ಕೂಡ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಮಾದೇವ್‌ ನಾಯ್ಕ್‌ ಅವರ ಪತ್ನಿ ಲಕ್ಷ್ಮಿ ನಾಯ್ಕ್‌ ಕೂಡ ಈ ಅಪಘಾತದಲ್ಲಿ ಮೃತಪಟ್ಟಿದ್ದು, […] The post ಭಟ್ಕಳ ನದಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಂಧನ ದರ ಹೆಚ್ಚಿಸಿ ಕೇಂದ್ರದಿಂದ ಜನರ ಹಣ ಲೂಟಿ-ರಣದೀಪ್ ಸಿಂಗ್ ಸುರ್ಜೇವಾಲ
    Next Article
    ಭಟ್ಕಳದ ಕಪ್ಪೆ ಚಿಪ್ಪು ದುರಂತ: ಸಾ*ವಿನ ಸಂಖ್ಯೆ 11ಕ್ಕೆ ಏರಿಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment