Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೊಡಗಿನಲ್ಲಿ ಮಳೆ ಆರ್ಭಟ: ಜು.12ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ

    Source: Guaranteenws

    09 Jul 2026, 03:05 AM
    19 hours ago

    ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಜುಲೈ 10ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮಳೆಯ ತೀವ್ರತೆಯಿಂದಾಗಿ ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ, ರಸ್ತೆ ಜಲಾವೃತ, ವಿದ್ಯುತ್ ವ್ಯತ್ಯಯ ಹಾಗೂ ಸಂಚಾರ ಅಸ್ತವ್ಯಸ್ತತೆ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಈ ಕುರಿತು ಕೊಡಗು ಜಿಲ್ಲಾಧಿಕಾರಿ ಸೋಮಶೇಖರ್ ಅಧಿಕೃತ ಆದೇಶ ಹೊರಡಿಸಿದ್ದು, ಜುಲೈ 9ರಿಂದ ಜುಲೈ 12ರವರೆಗೆ ರಾಜಾಸೀಟು ಪ್ರವಾಸಿಗರಿಗೆ ಬಂದ್ ಇರಲಿದೆ ಎಂದು ತಿಳಿಸಿದ್ದಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Lorry -Cruiser Accident: ಕ್ರೂಸರ್​​ ವಾಹನದಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದ 6 ಮಂದಿ ಅಪಘಾತದಲ್ಲಿ ಸಾವು | #TV9D
    Next Article
    ಮಾರುಕಟ್ಟೆ ಧಾರಣೆ | ಜುಲೈ 09 | ಹತ್ತಿ ರೇಟ್ ಎಷ್ಟಿದೆ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment