Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಜನವರಿ 13ರ ದಿನ ಭವಿಷ್ಯ: ಈ ರಾಶಿಯವರು ಹೊಸ ನಿರ್ಧಾರಕ್ಕೆ ಮುನ್ನ ಎರಡು ಬಾರಿ ಯೋಚಿಸುವುದು ಒಳಿತು

    3 days ago

    ಜನವರಿ 13ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 13 ರ ಮಂಗಳವಾರದಂದು ವಿಶ್ವಾವಸು ನಾಮ ಸಂವತ್ಸರದ ದಕ್ಷಿಣಾಯನ ಹೇಮಂತ ಋತು ಪುಷ್ಯ ಮಾಸ, ಕೃಷ್ಣ ಪಕ್ಷ, ದಶಮಿತಿಥಿ. ಇದು ಧನು ಮಾಸದ 29ನೇ ದಿನ. ರಾಹುಕಾಲವು ಬೆಳಗ್ಗೆ 8:11 ರಿಂದ 9:37 ರವರೆಗೆಇರುತ್ತದೆ. (ಬರಹ: ಪಂಡಿತ್ ವಿಠ್ಠಲ್ ಭಟ್)

    ಮೇಷ ಇಂದು ನಿಮ್ಮೊಳಗಿನ ಆತ್ಮವಿಶ್ವಾಸ ಮತ್ತು ಧೈರ್ಯ ಸ್ಪಷ್ಟವಾಗಿ ಹೊರಹೊಮ್ಮುತ್ತದೆ. ಕೆಲಸದ ಕ್ಷೇತ್ರದಲ್ಲಿ ಸ್ಪರ್ಧಾತ್ಮಕ ಪರಿಸ್ಥಿತಿ ಇದ್ದರೂ ನೀವು ಅದನ್ನು ಸಮರ್ಥವಾಗಿ ನಿಭಾಯಿಸಬಲ್ಲಿರಿ. ಆದರೆ ಮಾತಿನಲ್ಲಿ ಕೋಪ ಅಥವಾ ಅತುರ ತೋರಿಸಿದರೆ ಸಣ್ಣ ವಿಚಾರವೂ ದೊಡ್ಡದಾಗಬಹುದು. ಕುಟುಂಬದವರ ಸಹಕಾರ ಮಾನಸಿಕ ಬಲ ನೀಡುತ್ತದೆ. ಹಣಕಾಸಿನಲ್ಲಿ ಹೊಸ ನಿರ್ಧಾರಕ್ಕೆ ಮುನ್ನ ಎರಡು ಬಾರಿ ಯೋಚಿಸುವುದು ಒಳಿತು. ಆರೋಗ್ಯದಲ್ಲಿ ಶಕ್ತಿ ಇದ್ದರೂ ವಿಶ್ರಾಂತಿ ಅಗತ್ಯ.


    Read more at

    Click here to Read More
    Previous Article
    ಮತದಾರರು ಪಟ್ಟಿಗೆ ​ಜ.11ಹಾಗೂ18ರಂದು ವಿಶೇಷ ನೋಂದಣಿ ಅಭಿಯಾನ
    Next Article
    ಬೆಂಕಿಯಲ್ಲಿ ಬೆಂದ ಬಿಜೆಪಿ ಮುಖಂಡ ಸಂಕೋಳ ಚಂದ್ರ ಶೇಖರ!

    Related Updates:

    Are you sure? You want to delete this comment..! Remove Cancel

    Comments (0)

      Leave a comment