Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅನ್ನಭಾಗ್ಯ ಪರಿಷ್ಕರಣೆ: 13 ರಿಂದ 14 ಲಕ್ಷ ಅನರ್ಹರನ್ನು ತೆಗೆಯಬೇಕಿದೆ- ಸಚಿವ ಕೆ.ಎಚ್ ಮುನಿಯಪ್ಪ

    Source: just kannada

    22 Jun 2026, 12:42 PM
    21 hours ago

    ಬೆಂಗಳೂರು,ಜೂನ್,22,2026 (www.justkannada.in): ಅನ್ನಭಾಗ್ಯ ಯೋಜನೆ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ಅನ್ನಭಾಗ್ಯ ಯೋಜನೆ ಪರಿಷ್ಕರಣೆ ಮಾಡಬೇಕಾಗಿದೆ. ಸುಮಾರು 13 ಲಕ್ಷ ಅನರ್ಹರಿದ್ದಾರೆ ಅವರನ್ನ ತೆಗೆಯಬೇಕಿದೆ . ಬಡವರಿಗೆ ಅನ್ಯಭಾಗ್ಯ ನೀಡಬೇಕು. ಅನರ್ಹರು ಎಪಿಎಲ್ ಗೆ ಹೋಗಬೇಕು. ನಾನು ಈ ಹಿಂದೆಯೇ ಪ್ರಯತ್ನ ಮಾಡಿದ್ದೆ. ಆಗ ಗೊಂದಲ ಆಗಿತ್ತು. ಮನವಿ ಮಾಡುತ್ತಿದ್ದೇನೆ ಬಡವರಿಗೆ ಅವಕಾಶ ಮಾಡಿಕೊಡಿ ಎಂದರು. ಸಚಿವ ಸಂಫುಟ ಉಪಸಮಿತಿ ಸಭೆ ಏಕೆ […] The post ಅನ್ನಭಾಗ್ಯ ಪರಿಷ್ಕರಣೆ: 13 ರಿಂದ 14 ಲಕ್ಷ ಅನರ್ಹರನ್ನು ತೆಗೆಯಬೇಕಿದೆ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಲಂಚ ಪ್ರಕರಣ: ಪಿಎಸ್‌ ಐ ಸೇರಿದಂತೆ ಇಬ್ಬರ ಜಾಮೀನು ಅರ್ಜಿ ತಿರಸ್ಕಾರ
    Next Article
    ಮದುವೆಗೆ ಮುನ್ನ ದುರಂತ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment