Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ಕಿಚ್ಚು: ಆ.13ರಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ

    Source: Guaranteenws

    09 Aug 2026, 12:16 PM
    21 hours ago

    ಬೆಂಗಳೂರು: ಕಾವೇರಿ ನೀರು, ಮಹದಾಯಿ-ಕಳಸಾ ಬಂಡೂರಿ ಯೋಜನೆ, ಮೇಕೆದಾಟು ಯೋಜನೆ ಸೇರಿದಂತೆ ಕನ್ನಡಿಗರ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ ಸಂಘಟನೆಗಳ ವತಿಯಿಂದ ಈ ಬಂದ್‌ಗೆ ಕರೆ ನೀಡಲಾಗಿದ್ದು, ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಇದೇ ವೇಳೆ, ಕಾವೇರಿ ವಿವಾದದ ಹಿನ್ನೆಲೆ ಅತ್ತಿಬೆಲೆ ಗಡಿ ಪ್ರದೇಶವನ್ನು ನಾಳೆ (ಆಗಸ್ಟ್ 10) ಮುಚ್ಚಲಾಗುವುದು ಎಂದು ಸಂಘಟನೆಗಳು ಪ್ರಕಟಣೆಯಲ್ಲಿ ತಿಳಿಸಿವೆ. ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಅತ್ತಿಬೆಲೆಯಲ್ಲಿ ಪ್ರತಿಭಟನಾಕಾರರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕರ್ನಾಟಕ ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ
    Next Article
    ಮತಗಳ್ಳತನ ವಿರುದ್ಧ ಕ್ವಿಟ್ ವೋಟ್ ಚೋರಿ ಚಳುವಳಿ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment