Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಡಳಿತ ಸುಧಾರಣೆಗೆ ಮಹತ್ವದ ಹೆಜ್ಜೆ ಇಟ್ಟ ಸರ್ಕಾರ: 14 ಹಿರಿಯ ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ!

    Source: HOSADIGANTHA

    18 Jun 2026, 05:27 PM
    14 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಆಡಳಿತಾತ್ಮಕ ದಕ್ಷತೆ ಮತ್ತು ಇಲಾಖೆಗಳ ಕೆಲಸ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಒಟ್ಟು 14 ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ದಿಢೀರ್ ವರ್ಗಾವಣೆಗೊಳಿಸಿ ಗುರುವಾರ ಮಹತ್ವದ ಆದೇಶ ಹೊರಡಿಸಿದೆ. ಪ್ರಮುಖ ಅಧಿಕಾರಿಗಳ ಹೊಸ ಜವಾಬ್ದಾರಿ: ಈ ಮಹತ್ವದ ವರ್ಗಾವಣೆ ಪಟ್ಟಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಆಯುಕ್ತ ಮೇಜರ್ ಪಿ. ಮಣಿವಣ್ಣನ್‌ರಿಗೆ ಹೆಚ್ಚುವರಿಯಾಗಿ ‘ನಗರಾಭಿವೃದ್ಧಿ ಮತ್ತು ಭೂ ಸಾರಿಗೆ ನಿರ್ದೇಶನಾಲಯದ’ ಆಯುಕ್ತರ ಹುದ್ದೆಯ ಜವಾಬ್ದಾರಿಯನ್ನು ವಹಿಸಲಾಗಿದೆ. ಇದರೊಂದಿಗೆ ದೀರ್ಘಕಾಲದಿಂದ […] The post ಆಡಳಿತ ಸುಧಾರಣೆಗೆ ಮಹತ್ವದ ಹೆಜ್ಜೆ ಇಟ್ಟ ಸರ್ಕಾರ: 14 ಹಿರಿಯ ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಂಜೆ ಚಹಾ ಸಮಯಕ್ಕೆ ಪರ್ಫೆಕ್ಟ್ ಸ್ನ್ಯಾಕ್ಸ್‌: ಇಲ್ಲಿದೆ ಬೇಸನ್ ಕಚೋರಿ ಮಾಡುವ ಸುಲಭ ರೆಸಿಪಿ
    Next Article
    ಮಂಗಳೂರು ನಗರದ ಹಲವು ಭಾಗಗಳಿಗೆ ಕಲುಷಿತ ನೀರು ಪೂರೈಕೆ: ನೂರಕ್ಕೂ ಅಧಿಕ ಮಂದಿಗೆ ಆರೋಗ್ಯ ಸಮಸ್ಯೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment