Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆ.14ರಂದು ಮೈಸೂರಿನಲ್ಲಿ ಪಂಜಿನ ಮೆರವಣಿಗೆ : ಕರಪತ್ರ ನೀಡಿ ಆಹ್ವಾನ

    Source: just kannada

    13 Aug 2026, 09:46 AM
    23 hours ago

    ಮೈಸೂರು,ಆಗಸ್ಟ್,13,2026 (www.justkannada.in): 79ನೇ ಭಾರತ ಸ್ವಾತಂತ್ರ್ಯೋತ್ಸವ ಹಾಗೂ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಗಸ್ಟ್ 14ರಂದು  ಸಂಜೆ 6 ಗಂಟೆಗೆ ಜಿಲ್ಲಾ ಮಟ್ಟದ  ಪಂಜಿನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಬಸ್ ನಿಲ್ದಾಣ ಮುಂಭಾಗ ಹಾಗೂ ಜಗನ್ಮೋಹನ ಅರಮನೆಯ ಸುತ್ತಮುತ್ತ ಯುವಕರಿಗೆ ಕರಪತ್ರ ನೀಡಿ ಆಹ್ವಾನ ನೀಡಲಾಯಿತು. ಆಗಸ್ಟ್ 14 ಆಗಸ್ಟ್ 2026 ಶುಕ್ರವಾರ ಸಂಜೆ 6 ಗಂಟೆಗೆ ಹಳೆ ಆರ್‌ಎಂಸಿ ವೃತ್ತದಲ್ಲಿರುವ ಮಹಾ ಗಣಪತಿ ದೇವಸ್ಥಾನದಿಂದ ಪಂಜಿನ […] The post ಆ.14ರಂದು ಮೈಸೂರಿನಲ್ಲಿ ಪಂಜಿನ ಮೆರವಣಿಗೆ : ಕರಪತ್ರ ನೀಡಿ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಾವಿನ ಯಜಮಾನ ಭಗವಂತ, ಈ ಜಗತ್ತಿನ ತೋಟಗಾರ ಅವನು: ಶ್ಲೋಕ, ಸುಭಾಷಿತಗಳ ಮೂಲಕ ಸಿಎಂ ಡಿಕೆಶಿ ಸಂತಾಪ
    Next Article
    ಪ್ರಜ್ವಲ್​ ರೇವಣ್ಣ ಬ್ಯಾರಕ್​ ನಲ್ಲಿ ಮೊಬೈಲ್ ಪತ್ತೆ ಕೇಸ್: ತನಿಖೆಗೆ ತಂಡ ರಚನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment