Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಪಘಾತ ವಿಮೆ ನಿರಾಕರಿಸಿದ ಕಂಪನಿಗೆ 15 ಲಕ್ಷ ರೂ. ದಂಡ ಹಾಗೂ ಬಡ್ಡಿ ಪಾವತಿಸಲು ಆದೇಶ

    Source: malenadutoday

    11 Feb 2026, 05:34 AM
    3 weeks ago

    ಶಿವಮೊಗ್ಗ: ಅಪಘಾತದಲ್ಲಿ ಮೃತಪಟ್ಟ ವಾಹನ ಮಾಲೀಕನ ವಿಮಾ ಮೊತ್ತವನ್ನು ನೀಡದೆ ಸತಾಯಿಸುತ್ತಿದ್ದ ವಿಮಾ ಕಂಪನಿಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಬಿಸಿ ಮುಟ್ಟಿಸಿದೆ. ವಿಮಾ ಮೊತ್ತ 15 ಲಕ್ಷ ರೂಪಾಯಿಗಳನ್ನು ಶೇ. 7ರ ಬಡ್ಡಿಯೊಂದಿಗೆ ನೀಡುವಂತೆ ಫ್ಯೂಚರ್ ಜನರಲ್ ಇನ್ಶೂರೆನ್ಸ್ ಕಂಪನಿಗೆ ಆಯೋಗದ ಅಧ್ಯಕ್ಷರಾದ ಟಿ. ಶಿವಣ್ಣ ಅವರ ಪೀಠವು ಕಟ್ಟುನಿಟ್ಟಿನ ಆದೇಶ ನೀಡಿದೆ. ಪ್ರಕರಣದ ಹಿನ್ನೆಲೆ ಶಿಕಾರಿಪುರ ತಾಲ್ಲೂಕಿನ ಅಮ್ಟೆಕೊಪ್ಪ ನಿವಾಸಿ ರತ್ನಮ್ಮ ಎಂಬುವವರ ಮಗ ಮಂಜುನಾಥ್ ಅವರು ಲೈಲ್ಯಾಂಡ್ ವಾಹನದ ಮಾಲೀಕರಾಗಿದ್ದರು. ಅವರು ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ‘ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ..!’ ಸದನದಲ್ಲಿ ಬಿಜೆಪಿಗೆ ಹಿಗ್ಗಾಮುಗ್ಗಾ ಜಾಡಿಸಿದ ಶಾಸಕ ಶಿವಲಿಂಗೇಗೌಡ
    Next Article
    IOM Global Appeal 2026 Report

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment