Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದುಬೈ ಪ್ರವಾಸ : ಜಗಳೂರು ತಾಲೂಕಿನ 15 ಜನ ಪ್ರವಾಸಿಗರು ಸುರಕ್ಷಿತ

    Source: Dinamana

    02 Mar 2026, 08:48 AM
    1 day ago

    ಜಗಳೂರು: ದುಬೈಗೆ ಪ್ರವಾಸ ಹೋಗಿದ್ದ ಜಗಳೂರು ತಾಲೂಕಿನ 15 ಜನ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ. ಭಾರತದಿಂದ ಗಲ್ಫ್ ರಾಷ್ಟ್ರಗಳಿಗೆ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿರುವುದರ ಹಿನ್ನೆಲೆಯಲ್ಲಿ ಘಲ್ಪ್ ರಾಷ್ಟ್ರಗಳಿಂದ ಬರಬೇಕಾಗಿರುವ ಪ್ರವಾಸಿಗರು ದುಬೈನಲ್ಲೇ ವಾಸ್ತವ್ಯ ಹೂಡುವಂತಾಗಿದೆ. ಜಗಳೂರು ತಾಲೂಕಿನ ತೋರಣಗಟ್ಟೆ ಮೂಲದ ನಿವೃತ್ತ ಉಪನ್ಯಾಸಕರಾದ ಚಂದ್ರಶೇಖರ್ ಮತ್ತು ಪತ್ನಿ, ಜಗಳೂರು ಪಟ್ಟಣದ ಜಿ.ಬಿ ಶಿವಕುಮಾರ್ ಮತ್ತು ಪತ್ನಿ, ಪಟ್ಟಣ ಪಂಚಾಯತಿಯ ನಾಮನಿರ್ದೇಶಿತ ಮಾಜಿ ಸದಸ್ಯರಾದ ರುದ್ರಮನಿ ಮತ್ತು ಪತ್ನಿ, ವಾಚ್ ಅಂಗಡಿ ಮಾಲೀಕರಾದ ಲೋಕೇಶ್ ಮತ್ತು ಪತ್ನಿ ಮತ್ತು ಇವರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಾಯಕ ಸಮುದಾಯ ಉದ್ಯೋಗ ಮತ್ತು ಶಿಕ್ಷಣ ಬಡ್ತಿಯಿಂದ ವಂಚಿತ : ಮಾರಪ್ಪ ನಾಯಕ ಮಗದಂಪೂರ ಆಕ್ರೋಶ
    Next Article
    ಟಿ20 ವಿಶ್ವಕಪ್: ‘ಸಂಜು ಮ್ಯಾಜಿಕ್’ ಭರ್ಜರಿ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದ ಭಾರತ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment