Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಾರ್ಡನ್ ಸಿಟಿ ಮರಳಿ ಪಡೆಯಲು ಪ್ಲ್ಯಾನ್: 15 ಲಕ್ಷ ಸಸಿಗಳ ಮೂಲಕ ರಾಜಧಾನಿಗೆ ಸಿಗಲಿದೆಯೇ ಹೊಸ ಕಳೆ?

    Source: HOSADIGANTHA

    06 Jun 2026, 10:44 AM
    18 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಂಗಳೂರಿನ ಸಂಸ್ಥಾಪಕ ಕೆಂಪೇಗೌಡ ಜನ್ಮದಿನಾಚರಣೆಯ ನೆನಪಿಗಾಗಿ ಜೂನ್ 27 ರಂದು ನಗರದಲ್ಲಿ 15 ಲಕ್ಷ ಸಸಿಗಳನ್ನು ನೆಡುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಶ್ವ ಪರಿಸರ ದಿನದ ಅಂಗವಾಗಿ ಜೂನ್ 5 ರಂದು ವಿಧಾನ ಸೌಧದ ಆವರಣದಲ್ಲಿ ಸಸಿ ನೆಟ್ಟ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವಕುಮಾರ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಈ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಿದೆ ಎಂದು ತಿಳಿಸಿದರು. ಹಸಿರು ಹೊದಿಕೆಯನ್ನು ಹೆಚ್ಚಿಸುವ ಪ್ರಾಮುಖ್ಯತೆಯನ್ನು […] The post ಗಾರ್ಡನ್ ಸಿಟಿ ಮರಳಿ ಪಡೆಯಲು ಪ್ಲ್ಯಾನ್: 15 ಲಕ್ಷ ಸಸಿಗಳ ಮೂಲಕ ರಾಜಧಾನಿಗೆ ಸಿಗಲಿದೆಯೇ ಹೊಸ ಕಳೆ? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UPSC Current Affairs Quiz : 6 June 2026
    Next Article
    UPSC CURRENT AFFAIRS – 6 JUNE 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment