Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಮ ಮಂದಿರ ದೇಣಿಗೆ ಹಗರಣ: ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ

    Source: Guaranteenws

    24 Jun 2026, 06:29 AM
    15 hours ago

    ಅಯೋಧ್ಯೆಯ ಶ್ರೀ ರಾಮ ಮಂದಿರದ ಕಾಣಿಕೆ ಹಣದ ದುರುಪಯೋಗ ಮತ್ತು ಕಳ್ಳತನದ ಆರೋಪಗಳ ಕುರಿತು ವಿಶೇಷ ತನಿಖಾ ತಂಡ (SIT) ತನ್ನ 15-ಪುಟಗಳ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ. ಈ ವರದಿಯು ದೇವಸ್ಥಾನದ ಸಂಪೂರ್ಣ ದೇಣಿಗೆ ವ್ಯವಸ್ಥೆಯಲ್ಲಿ ನಡೆದಿರುವ ಗಂಭೀರ ಅವ್ಯವಹಾರಗಳನ್ನು ಅನಾವರಣಗೊಳಿಸಿದೆ.  ಎಸ್ಐಟಿ ಪತ್ತೆಹಚ್ಚಿದ ಪ್ರಮುಖ ಲೋಪಗಳು ಚಿನ್ನ-ಬೆಳ್ಳಿಗೆ ದಾಖಲೆಯೇ ಇಲ್ಲ: ದೇವಸ್ಥಾನದ ಬ್ಯಾಂಕ್ ಖಾತೆಗಳ ಅಂಕಿ-ಅಂಶಗಳ ಪ್ರಕಾರ, ಪ್ರತಿ ತಿಂಗಳು ಸರಾಸರಿ 25 ಲಕ್ಷ ಭಕ್ತರು ಮತ್ತು ಕುಂಭಮೇಳದ ಸಂದರ್ಭದಲ್ಲಿ ಸುಮಾರು 1 ಕೋಟಿ ಭಕ್ತರು ರಾಮ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೇತನ್ ಅಗರ್ವಾಲ್ ಹತ್ಯೆ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ!
    Next Article
    Free Education: ಚಿಕ್ಕಮಗಳೂರು ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ, ಇಲ್ಲಿ ಉಚಿತ ಪಿಯುಸಿ ಶಿಕ್ಷಣ; ನಾಳೆಯೇ ಕೊನೆಯ ದಿನ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment