Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನವೀನ ಆಲೋಚನೆಗಳಿಗೆ 15 ಲಕ್ಷ ರೂ., ಅನುದಾನ : ದಾವಣಗೆರೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ

    Source: Dinamana

    03 Jul 2026, 05:22 AM
    14 hours ago

    ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾಲಯವು ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದಿಂದ ಆತಿಥೇಯ ಸಂಸ್ಥೆಯಾಗಿ ಮಾನ್ಯತೆ ಪಡೆದಿದ್ದು, ಇದೀಗ ಐಡಿಯಾ ಹ್ಯಾಕಥಾನ್ ಆರನೇ ಆವೃತ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನಾವೀನ್ಯತೆಯನ್ನು ಉತ್ತೇಜಿಸಲು ಮತ್ತು ದೇಶದ ಕೈಗಾರಿಕಾ ಕ್ಷೇತ್ರವನ್ನು ಮುನ್ನಡೆಸಲು ರೂಪಿಸಲಾದ ಈ ರಾಷ್ಟ್ರೀಯ ವೇದಿಕೆಯಲ್ಲಿ ಸಾರ್ವಜನಿಕರು ತಮ್ಮ ಅದ್ಭುತ ಕಲ್ಪನೆಯನ್ನು ಅನುದಾನಿತ ಯೋಜನೆಯಾಗಿ ಪರಿವರ್ತಿಸಿಕೊಳ್ಳಲು ಸುವರ್ಣಾವಕಾಶ ಕಲ್ಪಿಸಲಾಗಿದೆ. ನವೀಕರಣೀಯ ಇಂಧನ, ರೋಬೋಟಿಕ್ಸ್, ಸ್ವಯಂಚಾಲನೆ, ವಾಹನ ತಂತ್ರಜ್ಞಾನ ಅಥವಾ ಇನ್ನಾವುದೇ ಅತ್ಯಾಧುನಿಕ ತಂತ್ರಜ್ಞಾನದ ಹೊಸ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಜನಪ್ರತಿನಿಧಿಯೊಂದಿಗೊಂದು ಸಂವಾದ……..
    Next Article
    ಶಿಕ್ಷಣವೇ ಮಕ್ಕಳ ಉತ್ತಮ ಭವಿಷ್ಯಕ್ಕೆ ಭದ್ರ ಅಡಿಪಾಯ : ಡಾ.ಬಸವಪ್ರಭುಸ್ವಾಮೀಜಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment