Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಫೆ.15 ರೊಳಗೆ ಪಾದಚಾರಿ ಮಾರ್ಗದ ಒತ್ತುವರಿ ತೆರವಿಗೆ ಸೂಚನೆ

    Source: Nudikarnataka

    04 Feb 2026, 02:51 PM
    1 month ago

    ಮಂಡ್ಯ ನಗರದ ವ್ಯಾಪ್ತಿಯಲ್ಲಿ ರಾಷ್ಟೀಯ ಹೆದ್ದಾರಿ ಹಾದುಹೋಗುವ ನಂದಾ ವೃತ್ತದಿಂದ ಮಹವೀರ ವೃತ್ತದವರೆಗಿನ ಪಾದಚಾರಿ ಮಾರ್ಗದ ಒತ್ತುವರಿಯನ್ನು ಫೆ 15 ರೊಳಗೆ ತೆರವುಗೊಳಿಸಿ ವಿಶಾಲ ಪಾದಚಾರಿ ಮಾರ್ಗ ರೂಪಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವನಂದಾ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಡೀಯ ಹೆದ್ದಾರಿ ಪ್ರಾಧಿಕಾರ.ತಹಶೀಲ್ದಾರ್.ಉಪವಿಭಾಗಾಧಿಕಾರಿ.ನಗರಸಭೆ ಅಧಿಕಾರಿಗಳು ಮತ್ತು ಕನ್ನಡಪರ ಸಂಘಟನೆಗಳ ಜಂಟಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ೩೦ಕೋಟಿ ವೆಚ್ಚದಲ್ಲಿ ಉಮ್ಮಡಹಳ್ಳಿ ಗೇಟ್ ನಿಂದ ಕಿರಂಗೂರುವರೆಗೆ ಹೆದ್ದಾರಿ ನಿರ್ಮಾಣ ಹಾಗೂ ನಗರದಲ್ಲಿ ಪಾದಚಾರಿ ಮಾರ್ಗದ ವಿಸ್ತರಣೆಯಾಗುತ್ತಿದೆ.ಕೆಲವೆಡೆ […] The post ಮಂಡ್ಯ | ಫೆ.15 ರೊಳಗೆ ಪಾದಚಾರಿ ಮಾರ್ಗದ ಒತ್ತುವರಿ ತೆರವಿಗೆ ಸೂಚನೆ appeared first on nudikarnataka.
    Click here to Read More
    Previous Article
    ಸಂವಿಧಾನ ಜಾಗೃತಿ ಸಮಾವೇಶ | ಎಸ್ಸಿ, ಎಸ್ಟಿ ಕಲ್ಯಾಣಕ್ಕೆ ವಿಶೇಷ ಅನುದಾನ ನೀಡಲು ಆಗ್ರಹ
    Next Article
    BUDGET 2026 : ನಾಳೆಯಿಂದ ಬಜೆಟ್ ಅಧಿವೇಶನ ಆರಂಭ, ಸಹಕರಿಸುವಂತೆ ಸರ್ವ ಪಕ್ಷಗಳಿಗೂ ಕೇಂದ್ರ ಮನವಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment