Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೇಘಾಲಯದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಭೀಕರ ಸ್ಫೋಟ: 16 ಕಾರ್ಮಿಕರು ಸಾವು

    Source: Guaranteenws

    11 Feb 2026, 01:15 PM
    3 weeks ago

    ಮೇಘಾಲಯದ ಪೂರ್ವ ಜೈಂತಿಯಾ ಹಿಲ್ಸ್ ಜಿಲ್ಲೆಯ ಥಾಂಗ್ಸ್ಕು ಪ್ರದೇಶದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಅಸ್ಸಾಂನಿಂದ ಬಂದ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಣಿಯ ಒಳಗೆ ಸಿಲುಕಿಕೊಂಡಿರುವ ಆತಂಕ ವ್ಯಕ್ತವಾಗಿದೆ. ಪೊಲೀಸ್ ಮಾಹಿತಿಯ ಪ್ರಕಾರ, ಸ್ಫೋಟದ ನಂತರ ಗಣಿಯಿಂದ 16 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ಕಾರ್ಮಿಕರನ್ನು ಮೊದಲು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ನಂತರ ಗಂಭೀರ ಗಾಯಗೊಂಡವರನ್ನು ಶಿಲ್ಲಾಂಗ್‌ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಣಿಯಲ್ಲಿ ಇನ್ನೂ ಕೆಲವರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    16 ಜೋಡಿ ಸಾಮೂಹಿಕ ಕಲ್ಯಾಣ | ಮುರುಘಾ ಮಠದ ಅನುಭವ ಮಂಟಪದಲ್ಲಿ ಮದುವೆ
    Next Article
    UPSC Cadre Allocation Policy 2026 Explained: IAS IPS IFoS New Rules, Insider Outsider System, 4 Cadre Groups

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment