Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಬ್ರಹ್ಮಾವರ: ಅಕ್ರಮ ಮರಳುಗಾರಿಕೆ- 17 ದೋಣಿಗಳ ವಶಕ್ಕೆ

    2 weeks ago

    ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ವರ್ಣ ನದಿಗಳಲ್ಲಿ ದೋಣಿಗಳನ್ನು ಉಪಯೋಗಿಸಿ...

    The post ಬ್ರಹ್ಮಾವರ: ಅಕ್ರಮ ಮರಳುಗಾರಿಕೆ- 17 ದೋಣಿಗಳ ವಶಕ್ಕೆ first appeared on Udupi Times.



    ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    ಸ್ವರ್ಣ ನದಿಗಳಲ್ಲಿ ದೋಣಿಗಳನ್ನು ಉಪಯೋಗಿಸಿ ಅಕ್ರಮ ಮರಳುಗಾರಿಕೆ ನಡೆಸಿರುವ ಬಗ್ಗೆ ಮಾಹಿತಿ ಆಧಾರದಲ್ಲಿ ಬ್ರಹ್ಮಾವರ ಪೊಲೀಸರು ಹಾವಂಜೆ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದಲ್ಲಿ 17 ದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.

    ಈ ಕಾರ್ಯಾಚರಣೆಯಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣಾ ಉಪ ನಿರೀಕ್ಷಕ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಭಾಗವಹಿಸಿದ್ದು ತನಿಖೆ ಮುಂದುವರೆದಿದೆ.

    The post ಬ್ರಹ್ಮಾವರ: ಅಕ್ರಮ ಮರಳುಗಾರಿಕೆ- 17 ದೋಣಿಗಳ ವಶಕ್ಕೆ first appeared on Udupi Times.

    Click here to Read More
    Previous Article
    ಮಕ್ಕಳ ಹಕ್ಕುಗಳಿಗೆ ಶ್ರೀರಕ್ಷೆಯಾಗಿದೆ ಮಕ್ಕಳ ರಕ್ಷಣಾ ಆಯೋಗ : ಅಪರ್ಣಾ ಎಂ ಕೊಳ್ಳ
    Next Article
    EVM ವಿಶ್ವಾಸಾರ್ಹತೆ: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ- ಸಿಎಂ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment