Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    17 ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    Source: nammaudupi

    06 Mar 2026, 04:35 PM
    12 hours ago

    ಬೆಂಗಳೂರು, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ೧೭ನೇ ಬಜೆಟ್ ಮಂಡಿಸಿದರು. 2026-27ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ ಎಂದು ಅವರು ಹೇಳಿದರು. ಬಜೆಟ್ ಮುಖ್ಯಾಂಶಗಳು?: ಶ್ರೀ ಮಾತಾ ವೈಷ್ಟೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವವರಿಗೆ ತಲಾ 5,000 ರೂ. ಸಹಾಯಧನ. 259 ಕಲ್ಯಾಣಿಗಳನ್ನು 3 ವರ್ಷಗಳಲ್ಲಿ ಪುನರುಜ್ಜಿವನಗೊಳಿಸಲು ‘ ಜಲ ನಿಧಿ ಕಲ್ಯಾಣಿಗಳ ಪುನಃಶ್ಚತನ ಯೋಜನೆ’ ಜಾರಿ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ’ ಮತ್ತು ‘ಕೊಲ್ಲೂರು […] The post 17 ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್: ಯಶ್ಪಾಲ್ ಸುವರ್ಣ
    Next Article
    ಕ್ರಿಕೆಟ್ ಹವಾ ಅಂದ್ರೆ ಹೀಗಿರ್ಬೇಕು! ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಎಷ್ಟು ಜನ ನೋಡಿದ್ದಾರೆ ಗೊತ್ತಾ?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment