Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ತಾಯಿಯ ಆಗಮನಕ್ಕೆ ಮುಹೂರ್ತ ಫಿಕ್ಸ್: ಅ.17ರಂದು ತೀರ್ಥೋದ್ಭವ

    Source: HOSADIGANTHA

    17 Sep 2026, 02:46 AM
    1 day ago

    ಹೊಸದಿಗಂತ ವರದಿ ಮಡಿಕೇರಿ: ಕಾವೇರಿಯ ಉಗಮಸ್ಥಾನ, ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅಕ್ಟೋಬರ್ 17ರ ರಾತ್ರಿ 7.50ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ಮಾತೆ ಕಾವೇರಿಯು ತೀರ್ಥರೂಪಿಣಿಯಾಗಿ ಆವೀರ್ಭವಿಸಲಿದ್ದಾಳೆ. ತಲಕಾವೇರಿ ಹಾಗೂ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯಗಳಲ್ಲಿ ನಡೆಯಲಿರುವ ಜಾತ್ರೋತ್ಸವಕ್ಕೆ ಸಂಬಂಧಿಸಿದಂತೆ ಬುಧವಾರ ಭಾಗಮಂಡಲದಲ್ಲಿ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸೆ.27ರಂದು ಬೆಳಗ್ಗೆ 8.45ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ […] The post ಕಾವೇರಿ ತಾಯಿಯ ಆಗಮನಕ್ಕೆ ಮುಹೂರ್ತ ಫಿಕ್ಸ್: ಅ.17ರಂದು ತೀರ್ಥೋದ್ಭವ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಳಗಾವಿಯಲ್ಲಿ ಫ್ರಿಡ್ಜ್ ದುರಂತ: ಚಿಕಿತ್ಸೆ ಫಲಿಸದೆ ತಂದೆ-ಮಗ ಸಾ*ವು, ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ
    Next Article
    ‘ಅನ್ನಂ ಬ್ರಹ್ಮ’ ಮಾಲಿಕೆ | ಉಷಃಪಾನ–ನಾಸಾಪಾನದಿಂದ ಆರೋಗ್ಯಯುತ ಜೀವನ: ರಾಘವೇಶ್ವರ ಶ್ರೀಗಳ ಸಂದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment