Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜೂ.18ಕ್ಕೆ ಮಂಡ್ಯದಲ್ಲಿ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾ

    Source: Nudikarnataka

    15 Jun 2026, 02:29 PM
    18 hours ago

    ಎದ್ದೇಳು ಕರ್ನಾಟಕ ಹಾಗೂ SIR ವಿರೋಧಿ ಕರ್ನಾಟಕ ಸಂಘಟನೆಗಳ ವತಿಯಿಂದ ಮಂಡ್ಯದಲ್ಲಿ ಇಂದು ಪತ್ರಿಕಾ ಹೇಳಿಕೆ ನೀಡಲಾಗಿದ್ದು, ರಾಜ್ಯಾದ್ಯಂತ ನಡೆಯಲಿರುವ SIR ವಿರೋಧಿ ಜಾಗೃತಿ ಜಾಥಾ ಹಾಗೂ ಪ್ರತಿರೋಧ ಸಮಾವೇಶದ ಕುರಿತು ಮಾಹಿತಿ ಹಂಚಿಕೊಳ್ಳಲಾಯಿತು. ರಾಜ್ಯಾದ್ಯಂತ ಐದು ತಂಡಗಳಾಗಿ ವಿಭಜನೆಗೊಂಡು ಎಲ್ಲಾ ಜಿಲ್ಲೆಗಳಲ್ಲಿ ಜಾಥಾ ನಡೆಸುವ ಮೂಲಕ ಜನಸಾಮಾನ್ಯರಲ್ಲಿ SIR ಕುರಿತು ಜಾಗೃತಿ ಮೂಡಿಸುವುದು ಹಾಗೂ ಮತದಾನದ ಹಕ್ಕಿನ ರಕ್ಷಣೆಗೆ ಜನಾಭಿಪ್ರಾಯ ರೂಪಿಸುವುದು ಈ ಜಾಥಾದ ಪ್ರಮುಖ ಉದ್ದೇಶವಾಗಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದರು. ರಾಜ್ಯದ ಪ್ರತಿಯೊಬ್ಬ […] The post ಜೂ.18ಕ್ಕೆ ಮಂಡ್ಯದಲ್ಲಿ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    Next Article
    ‘ಜನತಾ ದರ್ಶನ’ದಲ್ಲಿ ಜನರ ಸಮಸ್ಯೆ ಆಲಿಸಿದ ಶಾಸಕ ರವಿಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment