Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಧಾರಾಕಾರ ಮಳೆಗೆ ಉಕ್ಕಿ ಹರಿದ ತುಂಗಾ ಜಲಾಶಯ: 18 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ

    Source: HOSADIGANTHA

    05 Jul 2026, 09:26 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ತೀರ್ಥಹಳ್ಳಿ, ಶೃಂಗೇರಿ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಕಳೆದ ಮೂರು ದಿನಗಳಿಂದ ಬಿಡುವು ನೀಡದೆ ಸುರಿಯುತ್ತಿರುವ ಮುಂಗಾರು ಮಳೆಗೆ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರ ಪರಿಣಾಮವಾಗಿ, ಶಿವಮೊಗ್ಗ ಜಿಲ್ಲೆಯ ಗಾಜನೂರು ಬಳಿ ಇರುವ ಪ್ರಸಿದ್ಧ ತುಂಗಾ ಜಲಾಶಯವು ಸಂಪೂರ್ಣವಾಗಿ ಭರ್ತಿಯಾಗಿದೆ. ಇಡೀ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸ್ಥಳೀಯ ಜಲಮೂಲಗಳು ಕಳೆಗಟ್ಟಿವೆ. ರಾಜ್ಯದಲ್ಲೇ ಮೊದಲು ಭರ್ತಿಯಾದ ಹೆಗ್ಗಳಿಕೆ! ಮಲೆನಾಡಿನ ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ, ಪ್ರಸಕ್ತ ಸಾಲಿನಲ್ಲಿ ಕರ್ನಾಟಕದಲ್ಲೇ ಅತ್ಯಂತ […] The post ಧಾರಾಕಾರ ಮಳೆಗೆ ಉಕ್ಕಿ ಹರಿದ ತುಂಗಾ ಜಲಾಶಯ: 18 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Just 5: Bengaluru Top News Stories Of The Day (05-07-2026)
    Next Article
    BWSSB Issued Guidelines On Water Usage In Karnataka: ಬಿಡಬ್ಲೂಎಸ್​ಎಸ್​ಬಿ ಕೆಲ ಮಾರ್ಗಸೂಚಿ ಹೊರಡಿಸಿದೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment