Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬರದಿಂದ 18 ಸಾವಿರ ಕೋಟಿ ರೂ.ನಷ್ಟವಾಗಿದೆ, ಈ ಬಾರಿ ಲೋಡ್‌ ಶೆಡ್ಡಿಂಗ್‌ ಅನಿವಾರ್ಯ: ಜಿ. ಪರಮೇಶ್ವರ

    Source: HOSADIGANTHA

    16 Sep 2026, 07:43 AM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಾರಿ ಲೋಡ್‌ ಶೆಡ್ಡಿಂಗ್‌ ಅನಿವಾರ್ಯ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ. ಈಗಾಗಲೂ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈ ಪಟ್ಟಿಗೆ ಇನ್ನೂ ಹೆಚ್ಚು ತಾಲೂಕುಗಳು ಸೇರ್ಪಡೆಯಾಗುವ ಸಾಧ್ಯತೆ ಇದೆ. ಪರಿಸ್ಥಿತಿ ಹೀಗಿರುವಾಗ ಬೇಕಂತಲೇ ಲೋಡ್‌ ಶೆಡ್ಡಿಂಗ್‌ ಮಾಡ್ತಿದ್ದೀವಿ ಅಂದ್ರೆ ಹೇಗೆ? ಮಳೆಯಿಲ್ಲದೆ ವಿದ್ಯುತ್‌ ಉತ್ಪಾದನೆಯಲ್ಲಿ ವ್ಯತ್ಯಯವಾಗಿದೆ. ಹೈಡ್ರೋಜನ್‌ ಜನರೇಟರ್‌ ಪ್ಲಾಂಟ್‌ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಹೀಗಾಗಿ ಲೋಡ್‌ ಶೆಡ್ಡಿಂಗ್‌ ಅನಿವಾರ್ಯ […] The post ಬರದಿಂದ 18 ಸಾವಿರ ಕೋಟಿ ರೂ.ನಷ್ಟವಾಗಿದೆ, ಈ ಬಾರಿ ಲೋಡ್‌ ಶೆಡ್ಡಿಂಗ್‌ ಅನಿವಾರ್ಯ: ಜಿ. ಪರಮೇಶ್ವರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜಯನಗರ 4th block ಈ ರೀತಿ ಗಲೀಜಾಗಿದ್ರೆ ಅಸಹ್ಯ ಆಗತ್ತೆ: ಹೊಸ ಅಭಿಯಾನಕ್ಕೆ ಚಾಲನೆ ಕೊಟ್ಟ ಕೃಷ್ಣಬೈರೇಗೌಡ
    Next Article
    ಈಗಷ್ಟೇ ಮದುವೆಯಾಗಿದ್ದ ಕಪಲ್‌ ಜಾಲಿ ರೈಡ್‌ ವೇಳೆ ಅಪಘಾತ: ತುಮಕೂರಿನಲ್ಲಿ ಹಿಟ್‌ & ರನ್‌ಗೆ ದಂಪತಿ ಸಾ*ವು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment