Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬೇಗೆ

    Source: Guaranteenws

    23 May 2026, 07:30 AM
    2 months ago

    ಬೆಂಗಳೂರು: ಭಾರತದ ಹಲವು ರಾಜ್ಯಗಳಲ್ಲಿ ತೀವ್ರ ಉಷ್ಣ ಮಾರುತದ ಹಾವಳಿ ಮುಂದುವರಿದಿದ್ದು, ಮೇ 18 ರವರೆಗೆ ಈ ಪರಿಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಸ್ಥಾನ, ದಿಲ್ಲಿ, ಪಂಜಾಬ್ ಮತ್ತು ಹರ್ಯಾಣದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಭೀತಿ ವ್ಯಕ್ತವಾಗಿದೆ. ಕರ್ನಾಟಕದಲ್ಲೂ ಈ ಉಷ್ಣ ಮಾರುತದ ಪರಿಣಾಮ ಸ್ಪಷ್ಟವಾಗಿ ಕಾಣುತ್ತಿದೆ. ಉತ್ತರ ಕರ್ನಾಟಕದ ಬೀದರ್, ಗುಲ್ಬರ್ಗಾ, ರಾಯಚೂರು, ಬಳ್ಳಾರಿ, ವಿಜಯಪುರ, ಬಾಗಲಕೋಟೆ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲ ಝಳ ಇನ್ನಷ್ಟು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?
    Next Article
    ಬೇಸಿಗೆಯಲ್ಲಿ ಪುದೀನ ನೀರಿನಲ್ಲಿ ನಿಮ್ಮ ಪಾದಗಳನ್ನು ನೆನೆಸಿ ಈ ಪ್ರಯೋಜನ ಪಡೆಯಿರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment