Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    180 ಕೋಟಿ ಹಗರಣ ಮಾಡಿ ಏನು ಮಾಡಿಲ್ಲ ಅಂದ್ರೆ ಹೇಗೆ? ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    Source: just kannada

    03 Sep 2026, 05:55 PM
    1 day ago

    ರಾಯಚೂರು,ಸೆಪ್ಟಂಬರ್,3,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ 180 ಕೋಟಿ ರೂ . ಹಗರಣ ಮಾಡಿ ಈಗ ಏನು ಮಾಡಿಲ್ಲ ಎನ್ನುತ್ತಿದೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಿಡಿಕಾರಿದರು. ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ಹಗರಣ ಖಂಡಿಸಿ ಬಿಜೆಪಿ ನಡೆಸುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಶಾಸಕ ಸುನೀಲ್ ಕುಮಾರ್ ಪಾಲ್ಗೊಂಡು ಮಾತನಾಡಿದರು. ಆಡಳಿತ ಪಕ್ಷ ಗೂಂಡಾಗಿರಿ ಮಾಡುತ್ತಿದೆ.  ಗೃಹಲಕ್ಷ್ಮೀ ಹಣವನ್ನು ನುಂಗಿದೆ. ಬಿಜೆಪಿ ನಾಯಕರಲ್ಲಿ ಗೊಂದಲ ಇಲ್ಲ  ಸರ್ಕಾರವನ್ನ ತಿದ್ದಬೇಕು.  ಸರ್ಕಾರ 180 ಕೋಟಿ ರೂ.  ಹಗರಣ […] The post 180 ಕೋಟಿ ಹಗರಣ ಮಾಡಿ ಏನು ಮಾಡಿಲ್ಲ ಅಂದ್ರೆ ಹೇಗೆ? ಶಾಸಕ ಸುನೀಲ್ ಕುಮಾರ್ ವಾಗ್ದಾಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪಟಾಕಿ ನಿಷೇಧ ಸಡಿಲಿಕೆ ಅರ್ಜಿ : ಆತುರದಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಸುಪ್ರೀಂಕೋರ್ಟ್
    Next Article
    ನಟ ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: 2 ಕೋಟಿ ರೂ. ಜೀವನಾಂಶ  ನೀಡಲು ಹೈಕೋರ್ಟ್ ಆದೇಶ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment