Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅರಣ್ಯಾಧಿಕಾರಿಗಳ ಮನೆಗೆ ಕನ್ನ ಹಾಕಿದ ಖದೀಮರು: 181 ಗ್ರಾಂ ಚಿನ್ನ,‌ 10 ಲಕ್ಷ ರೂಪಾಯಿ ಗಾಯಬ್

    Source: HOSADIGANTHA

    05 Mar 2026, 10:28 AM
    8 hours ago

    ಹೊಸದಿಗಂತ ವರದಿ ಉಳ್ಳಾಲ: ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು,181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್,ಕಾಪಿಕಾಡು ಎಂಬಲ್ಲಿ ನಡೆದಿದೆ. ಕೋಟೆಕಾರು ಉಪವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರು ವಾಸವಿದ್ದ ಅಂಬಿಕಾರೋಡ್ ಕಾಪಿಕಾಡುವಿನ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ‌ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಅರಣ್ಯಾಧಿಕಾರಿ ಮೆಹಬೂಬ್ ಸಾಬ್(35) ಅವರು ತನ್ನ ಪತ್ನಿ […] The post ಅರಣ್ಯಾಧಿಕಾರಿಗಳ ಮನೆಗೆ ಕನ್ನ ಹಾಕಿದ ಖದೀಮರು: 181 ಗ್ರಾಂ ಚಿನ್ನ,‌ 10 ಲಕ್ಷ ರೂಪಾಯಿ ಗಾಯಬ್ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ನಾಳೆ ‘ರಾಜ್ಯ ಬಜೆಟ್’ : ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
    Next Article
    UPSC Editorial Analysis: India’s National HPV Vaccination Drive

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment