Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೋವಿಡ್ 19ಗೆ ಆಂಧ್ರದಲ್ಲಿ ಇಬ್ಬರು ಬಲಿ: ಕರ್ನಾಟಕ ಗಡಿಭಾಗದಲ್ಲಿ ಹೈ ಅಲರ್ಟ್, ಎಲ್ಲೆಡೆ ಕಟ್ಟುನಿಟ್ಟಿನ ನಿಗಾ

    Source: HOSADIGANTHA

    15 Jul 2026, 03:25 PM
    18 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ನೆರೆಯ ಆಂಧ್ರಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ಇಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಬಿಗಿಗೊಳಿಸಿದೆ. ಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಪಾವಗಡ ಭಾಗದಲ್ಲಿ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಸ್ಥಳೀಯ ಆಡಳಿತದ ಮೂಲಕ ನಿಗಾವನ್ನು ಹೆಚ್ಚಿಸಲಾಗಿದ್ದು, ಗಡಿಭಾಗದಲ್ಲಿ ಅಗತ್ಯ ತಪಾಸಣೆ ಮತ್ತು ಆರೋಗ್ಯ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಕೋವಿಡ್ ಪ್ರಕರಣಗಳು ಹಾಗೂ ಸಾವಿನ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಗಡಿ ಗ್ರಾಮಗಳಲ್ಲಿ […] The post ಕೋವಿಡ್ 19ಗೆ ಆಂಧ್ರದಲ್ಲಿ ಇಬ್ಬರು ಬಲಿ: ಕರ್ನಾಟಕ ಗಡಿಭಾಗದಲ್ಲಿ ಹೈ ಅಲರ್ಟ್, ಎಲ್ಲೆಡೆ ಕಟ್ಟುನಿಟ್ಟಿನ ನಿಗಾ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ಭಾರತ್ ಟೆಕ್ಸ್–2026’ರಲ್ಲಿ ಕರ್ನಾಟಕಕ್ಕೆ ಒಲಿದ 2,821 ಕೋಟಿ ರೂ. ಹೂಡಿಕೆ: 11,000 ಉದ್ಯೋಗ ಸೃಷ್ಟಿ!
    Next Article
    ಜುಲೈ 17 ರಂದು ಸರ್ಕಾರದ ವಿರುದ್ದ ಬಿಜೆಪಿಯಿಂದ ಬೃಹತ್ ಪ್ರತಿಭಟನೆ: ಬಿ.ವೈ ವಿಜಯೇಂದ್ರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment