Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಯಕ ಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯ | ಜುಲೈ 19 ರಂದು ಚಳ್ಳಕೆರೆಯಲ್ಲಿ ಜಾಗೃತಿ ಸಮಾವೇಶ |

    Source: Chitradurga news

    17 Jul 2026, 03:48 PM
    21 hours ago

    CHITRADURGA NEWS | 17 JULY 2026 ಚಿತ್ರದುರ್ಗ: ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿರುವ ನಾಯಕ ಸಮುದಾಯಕ್ಕೆ ಸಂವಿಧಾನ ಬದ್ಧವಾಗಿ ನೀಡಬೇಕಾಗಿದ್ದ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ರಾಜ್ಯ ಎಸ್.ಟಿ.ಮೋರ್ಚಾದ ಕಾರ್ಯದರ್ಶಿ ಕಾಲುವೇಹಳ್ಳಿ ಮಹಾಂತೇಶ್ ಆರೋಪಿಸಿದರು.  ಇದನ್ನೂ ಓದಿ: ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಜುಲೈ 19ರಂದು ಚಳ್ಳಕೆರೆಯಲ್ಲಿ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು.  […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನೀಟ್-2026ರ ಫಲಿತಾಂಶ- ಜ್ಞಾನಸುಧಾದ ಮೇಧಾನ್ಶ್ ಎನ್.ಬಿ ನೀಟ್‌ನಲ್ಲಿ 680 ಅಂಕ ಪಡೆದು ರಾಷ್ಟ್ರಮಟ್ಟದಲ್ಲಿ 267ನೇ ರ‍್ಯಾಂಕ್‌ನೊಂದಿಗೆ ದ.ಕ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರಥಮ; ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ ಸಾವಿರದೊಳಗಿನ ರ‍್ಯಾಂಕ್
    Next Article
    ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ | ಸಂಸದ ಗೋವಿಂದ ಕಾರಜೋಳ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment