Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಏ. 19 ರಿಂದ ಅಗ್ನಿವೀರ್ ರ‍್ಯಾಲಿ, 6235 ಅಭ್ಯರ್ಥಿಗಳು ಭಾಗಿ: ಕರ್ನಲ್ ವಿವೇಕ್ ಜಮದರ್

    Source: just kannada

    06 Apr 2026, 11:45 AM
    22 hours ago

    ಮೈಸೂರು, ಏಪ್ರಿಲ್, 6,2026 (www.justkannada.in): ಜಿಲ್ಲೆಯ‌ ನಜರ್ ಬಾದ್ ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಏಪ್ರಿಲ್ 19 ರಿಂದ 27 ರವರೆಗೆ  ಅಗ್ನಿವೀರ್ ರ‍್ಯಾಲಿ ನಡೆಯಲಿದೆ.  ರ‍್ಯಾಲಿಯಲ್ಲಿ 6235 ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ಬೆಂಗಳೂರಿನ ಭಾರತೀಯ ಸೇನೆ ನೇಮಕಾತಿ ಅಧಿಕಾರಿ ಕರ್ನಲ್ ವಿವೇಕ್ ಜಮದರ್ ಅವರು ತಿಳಿಸಿದರು. ಇಂದು ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಅಗ್ನಿವೀರ್ ರ‍್ಯಾಲಿ  ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಳೆದ […] The post ಏ. 19 ರಿಂದ ಅಗ್ನಿವೀರ್ ರ‍್ಯಾಲಿ, 6235 ಅಭ್ಯರ್ಥಿಗಳು ಭಾಗಿ: ಕರ್ನಲ್ ವಿವೇಕ್ ಜಮದರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕಾಂಗ್ರೆಸ್ ನವರಿಗೆ ಕರೆ ಕೊಡ್ತೇನೆ, ಆ ಹುಡುಗನನ್ನ ಸೋಲಿಸಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
    Next Article
    ಭಾರತೀಯ ಶಿಕ್ಷಕರು ಜಾಗತಿಕವಾಗಿ ಗೌರವಿಸಲ್ಪಡುತ್ತಾರೆ:  ಪ್ರೊ. ಕೆ.ಎಸ್. ರಂಗಪ್ಪ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment