Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾರ್ಗಿಲ್ ವೀರರಿಗೆ ವಿಶೇಷ ನಮನ:‌ ಹಿಮಾಚಲ, ಲಡಾಖ್ ದಾಟಿ ದ್ರಾಸ್‌ನಲ್ಲಿ ಸಂಪನ್ನಗೊಂಡ 1,900 ಕಿ.ಮೀ. ‘ಶೌರ್ಯ ವಿಜಯ್ ಯಾತ್ರೆ’

    Source: Guaranteenws

    27 Jul 2026, 01:26 PM
    18 hours ago

    ದ್ರಾಸ್ ಲಡಾಖ್‌ (ಜುಲೈ 27): 1999ರ ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರ ಯೋಧರ ತ್ಯಾಗ, ಬಲಿದಾನ ಮತ್ತು ಶೌರ್ಯವನ್ನು ಸ್ಮರಿಸುವ ಉದ್ದೇಶದಿಂದ ಜಾವಾ ಯೆಜ್ಡಿ ಮೋಟಾರ್ ಸೈಕಲ್ಸ್ ಹಾಗೂ ಭಾರತೀಯ ಸೇನೆ ಜಂಟಿಯಾಗಿ ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿ ‘ಶೌರ್ಯ ವಿಜಯ್ ಯಾತ್ರೆ’ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಹೊಸದಿಲ್ಲಿಯ  ‘ರಾಷ್ಟ್ರೀಯ ಯುದ್ಧ ಸ್ಮಾರಕ’ದಿಂದ ಆರಂಭವಾದ ಈ 1,900 ಕಿಲೋಮೀಟರ್ ಉದ್ದದ ಸಾಹಸಮಯ ಬೈಕ್ ಪಯಣವು, ಕಾರ್ಗಿಲ್ ವಿಜಯ್ ದಿವಸವಾದ ಜುಲೈ 26ರಂದು ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದ ಬಳಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    26 ದಿನಗಳ ಉಪವಾಸದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೋನಮ್ ವಾಂಗ್ಚುಕ್
    Next Article
    RBI ಹೊಸ ಯೋಜನೆ: 2027ರಿಂದ ಭಾರತದಲ್ಲಿ ಪ್ಲಾಸ್ಟಿಕ್ ನೋಟುಗಳ ಯುಗ..?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment