Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯಕ್ಕೆ 2 ಹೊಸ ಕಾರ್ಖಾನೆ : ಜನರ ನಿರೀಕ್ಷೆ ಹುಸಿಗೊಳಿಸುವುದಿಲ್ಲ – ಹೆಚ್.ಡಿ.ಕುಮಾರಸ್ವಾಮಿ

    Source: Nudikarnataka

    24 Feb 2026, 03:16 PM
    1 week ago

    ಮಂಡ್ಯ ಜಿಲ್ಲೆಯಿಂದ ಚುನಾಯಿತವಾಗಿರುವ ನಾನು ಜಿಲ್ಲೆಗೆ ಎರಡು ಹೊಸ ಕಾರ್ಖಾನೆಗಳನ್ನು ಸ್ಥಾಪಿಸಿ, ಜಿಲ್ಲೆಯ ಜನರ ಋಣ ತೀರಿಸುವ ಇಂಗಿತವನ್ನು ಪರಮಪೂಜ್ಯರ ಸಮ್ಮುಖದಲ್ಲಿ ಘೋಷಿಸುತ್ತಿದ್ದೇನೆ. ನಾನಿಂದು ಪ್ರಚಾರಪ್ರಿಯನಲ್ಲ, ಜನರ ನಂಬಿಕೆಯನ್ನು ಹುಸಿಗೊಳಿಸುವುದಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಆದಿಚುಂಚನಗಿರಿ ಕ್ಷೇತ್ರದ ಬಿಜಿಎಸ್ ಸಭಾ ಭವನದಲ್ಲಿ ಆದಿಚುಂಚನಗಿರಿ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕ ಹಾಗೂ ‘ವಿಜ್ಞಾತಂ ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಮಾತನಾಡಿದರು. ಮುಂದಿನ ಐದು ವರ್ಷಗಳಲ್ಲಿ ನೂತನ ಆವಿಷ್ಕಾರಗಳಾಗಿ ಭವಿತವ್ಯದ ಬದುಕನ್ನು […] The post ಮಂಡ್ಯಕ್ಕೆ 2 ಹೊಸ ಕಾರ್ಖಾನೆ : ಜನರ ನಿರೀಕ್ಷೆ ಹುಸಿಗೊಳಿಸುವುದಿಲ್ಲ – ಹೆಚ್.ಡಿ.ಕುಮಾರಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ | ಫೆ.22 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
    Next Article
    ರಾಜ್ಯ ಆಹಾರ ಆಯೋಗದಿಂದ ಹಠಾತ್ ಭೇಟಿ: ಆಹಾರ ವಿತರಣೆಯಲ್ಲಿನ ಲೋಪಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ –ಡಾ.ಹೆಚ್.ಕೃಷ್ಣ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment