Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು; 2 ತಿಂಗಳು ನರಳಿ ಪ್ರಾಣಬಿಟ್ಟ ಇನ್‌ಫ್ಲ್ಯೂಯೆನ್ಸರ್‌

    Source: Guaranteenws

    30 Aug 2026, 12:34 PM
    21 hours ago

    ಚಂಡೀಗಢ ಆ. 30: ಪಂಜಾಬ್‌ನಲ್ಲಿ 28 ವರ್ಷದ ಸಾಮಾಜಿಕ ಜಾಲತಾಣದ ಇನ್‌ಫ್ಲುಯೆನ್ಸರ್‌ ಮೇಲೆ ನಡೆದಿದ್ದ ಭೀಕರ ದಾಳಿ ಪ್ರಕರಣ ಇದೀಗ ದುರಂತ ಅಂತ್ಯ ಕಂಡಿದೆ. ಅಪಹರಿಸಿ, ಹಲ್ಲೆ ನಡೆಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಲಾಗಿದ್ದ ಮಂಜೀತ್ ಕೌರ್ ಅವರು ಚಿಕಿತ್ಸೆ ಫಲಿಸದೇ ಆಗಸ್ಟ್ 26ರಂದು ಚಂಡೀಗಢದ ಪಿಜಿಐಎಂಇಆರ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಂಜೀತ್ ಕೌರ್ ಅವರನ್ನು ಜುಲೈ 3ರಂದು ಚಂಡೀಗಢದ ಸೆಕ್ಟರ್ 34ರಲ್ಲಿರುವ ಮದ್ಯದಂಗಡಿಯ ಸಮೀಪದಿಂದ ಅಪಹರಿಸಲಾಗಿತ್ತು ಎಂದು ಅವರ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಶುಭಿ ಮತ್ತು ಪಿಂಡಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ
    Next Article
    ಧಾರವಾಡಕ್ಕೆ ಬಂದ ರೈಲಿನಲ್ಲಿ ಮಹಿಳೆಯ ಶವ; ಅತ್ಯಾಚಾರ, ಕೊಲೆ ಶಂಕೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment