Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | 2 ದಿನಗಳ ಕಾಲ ಸಚಿವ ಚಲುವರಾಯಸ್ವಾಮಿ ಪ್ರವಾಸ

    Source: Nudikarnataka

    13 Mar 2026, 12:15 PM
    7 hours ago

    ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಾರ್ಚ್ 14 ಮತ್ತು 15 ರಂದು ಎರಡು ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮಾರ್ಚ್ 14 ರಂದು ಬೆಳಿಗ್ಗೆ 09 ಗಂಟೆಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವ ಕಾರ್ಯಕ್ರಮದ ಅಗತ್ಯ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಕಂದಾಯ ನೌಕರರ ಸಂಘದ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಿಗ್ಗೆ 10.30 ಗಂಟೆಗೆ ಮಂಡ್ಯದ ಡಾ. ಬಿ.ಆರ್ […] The post ಮಂಡ್ಯ | 2 ದಿನಗಳ ಕಾಲ ಸಚಿವ ಚಲುವರಾಯಸ್ವಾಮಿ ಪ್ರವಾಸ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ
    Next Article
    ಡಾ.ಎಸ್.ಮಂಜಪ್ಪ ಅವರಿಗೆ ‘ಎಸ್‌ಟಿಇ ವಾಟರ್ ಅವಾರ್ಡ್’

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment