Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕ್ಲಾಸ್‌ ನಡೆಯುತ್ತಿರುವಾಗಲೇ ಬೆಂಕಿ: ಶಿಕ್ಷಕರ ಸಮಯಪ್ರಜ್ಞೆಯಿಂದ ಉಳಿಯಿತು 2 ಸಾವಿರ ಮಕ್ಕಳ ಜೀವ

    Source: HOSADIGANTHA

    30 May 2026, 08:42 AM
    23 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಂಗೇರಿ ಸಮೀಪದ ನಾಗದೇವನಹಳ್ಳಿಯ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ವಿದ್ಯುತ್ ದೋಷದಿಂದ ಬೆಂಕಿ ಕಾಣಿಸಿಕೊಂಡ ಘಟನೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ತರಗತಿಗಳು ನಡೆಯುತ್ತಿದ್ದ ವೇಳೆಯೇ ಶಾಲೆಯ ಮೇಲಂತಸ್ತಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣವೇ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಮೇಲಂತಸ್ತಿನಲ್ಲಿ ಕಾಣಿಸಿಕೊಂಡ ಬೆಂಕಿ ಮಾಹಿತಿಯ ಪ್ರಕಾರ, ಬೆಳಗ್ಗೆ ಶಾಲೆ ಎಂದಿನಂತೆ ಆರಂಭವಾಗಿತ್ತು. ಸುಮಾರು 10.15ರ ವೇಳೆಗೆ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ವಿದ್ಯುತ್ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೆಲವೇ ಕ್ಷಣಗಳಲ್ಲಿ ಹೊಗೆ […] The post ಕ್ಲಾಸ್‌ ನಡೆಯುತ್ತಿರುವಾಗಲೇ ಬೆಂಕಿ: ಶಿಕ್ಷಕರ ಸಮಯಪ್ರಜ್ಞೆಯಿಂದ ಉಳಿಯಿತು 2 ಸಾವಿರ ಮಕ್ಕಳ ಜೀವ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    RCB ಫ್ಯಾನ್ಸ್ ಗೆ ನಮ್ಮ ಮೆಟ್ರೋದಲ್ಲಿ ‘ಫ್ರೀ ರೈಡ್’: BMRCL ನಿಂದ ಹೊರಬಿತ್ತು ನೋಡಿ ನಿಜ ಸುದ್ದಿ
    Next Article
    ಡಿಕೆಶಿಗೆ ಸಿಎಂ ‘ಪಟ್ಟಾಭಿಷೇಕ’ ಫಿಕ್ಸ್: ಜೂನ್ 3ಕ್ಕೆ ಭವ್ಯ ಪ್ರಮಾಣವಚನದ ಸಿದ್ಧತೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment