Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿಎಂ ಆದ ಕೂಡಲೇ ಬೆಂಗಳೂರಿನ ಮುಖ್ಯ ಸಮಸ್ಯೆ ಕಡೆ ಗಮನಹರಿಸಿದ ಡಿಕೆಶಿ, 2 ಸಾವಿರ ಕೋಟಿ ಅನುದಾನ

    Source: HOSADIGANTHA

    05 Jun 2026, 03:24 AM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್‌ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಬೆಂಗಳೂರು ನಗರದ ರಸ್ತೆಗಳ ಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಡಾಂಬರೀಕರಣಕ್ಕೆ ಎರಡು ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರಿನ ರಸ್ತೆಗಳು ಹದಗೆಟ್ಟಿವೆ. ಇನ್ನೇನು ಮಳೆ ಆರಂಭವಾದರೆ ರಸ್ತೆಗಳಲ್ಲಿ ಓಡಾಟವೂ ಕಷ್ಟವಾಗಬಹುದು. ಶೀಘ್ರದಲ್ಲೇ ಡಾಂಬರೀಕರಣ ಆರಂಭವಾಗಲಿದೆ ಎಂದಿದ್ದಾರೆ. ಇಷ್ಟೇ ಅಲ್ಲದೇ ಬೆಂಗಳೂರಿನ ಕಸದ ಸಮಸ್ಯೆಯ ಬಗ್ಗೆ, ರೈತರ ಸಮಸ್ಯೆ ಬಗ್ಗೆ ಆದ್ಯತೆ ನೀಡುತ್ತೇನೆ. ಎಲ್ಲರನ್ನೂ ಕರೆದು ಮಾತನಾಡುತ್ತೇನೆ […] The post ಸಿಎಂ ಆದ ಕೂಡಲೇ ಬೆಂಗಳೂರಿನ ಮುಖ್ಯ ಸಮಸ್ಯೆ ಕಡೆ ಗಮನಹರಿಸಿದ ಡಿಕೆಶಿ, 2 ಸಾವಿರ ಕೋಟಿ ಅನುದಾನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಓಪನ್‌ ಜೀಪ್‌ನಲ್ಲಿ ಓಡಾಡಿದವರ ವಿರುದ್ಧ ಪ್ರಕರಣ ದಾಖಲು
    Next Article
    ಪ್ರೀತಿಸಿ, ಮದುವೆಯಾಗಿದ್ದ ಶುಭ ಪೂಂಜಾ-ಸುಮಂತ್ ಜೋಡಿಗೆ ವಿಚ್ಛೇದನದ ಗ್ರಹಣ..!!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment