Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಗಸ್ಟ್ 2 ರಂದು ದಾವಣಗೆರೆಯಲ್ಲಿ ಪ್ರಪ್ರಥಮ ಬಾರಿಗೆ ಜಿಲ್ಲಾ ಆರ್ಯವೈಶ್ಯ ಸಮಾವೇಶ

    Source: Dinamana

    30 Jul 2026, 01:34 PM
    20 hours ago

    ದಾವಣಗೆರೆ, ಜು. 30,  : ಕರ್ನಾಟಕ ರಾಜ್ಯ ಆರ್ಯವೈಶ್ಯ ಮಹಾಸಭಾ, ದಾವಣಗೆರೆ ಜಿಲ್ಲಾ ಸಮಿತಿ, ನಮ್ಮ ದಾವಣಗೆರೆ ಜಿಲ್ಲೆಯಲ್ಲಿರುವ ಎಲ್ಲಾ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನಗಳ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ನಮ್ಮ ದಾವಣಗೆರೆಯಲ್ಲಿ “ದಾವಣಗೆರೆ ಜಿಲ್ಲಾ ಆರ್ಯವೈಶ್ಯ ಸಮಾವೇಶ”ವನ್ನು ಇದೇ ಆಗಸ್ಟ್ 2 ರ ಭಾನುವಾರದಂದು ನಗರದ ಬಾಪೂಜಿ ಇಂಜಿನಿಯರಿAಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ(ಬಿಐಇಟಿ ಕಾಲೇಜು ಆವರಣ)ದ ಎಸ್.ಎಸ್.ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಮಹಾಸಭಾ ಜಿಲ್ಲಾ ಸಮಿತಿ ಅಧ್ಯಕ್ಷರಾದ ಆರ್.ಜಿ.ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    Next Article
    ಕರ್ನಾಟಕಕ್ಕೆ ಮತ್ತೊಂದು ಶಾಕ್: ಮೇಕೆದಾಟು ಡಿಪಿಆರ್ ವಾಪಸ್ ಕಳುಹಿಸಿದ ಕೇಂದ್ ಜಲ ಆಯೋಗ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment