Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರಿ ಬಸ್ ಪಲ್ಟಿ: ಓರ್ವ ವಿದ್ಯಾರ್ಥಿ ಸಾವು: 20ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಚಿಂತಾಜನಕ

    Source: just kannada

    08 May 2026, 10:23 PM
    5 days ago

    ದಾವಣಗೆರೆ,ಮೇ,8,2026 (www.justkannada.in): ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ 50 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯಿಂದ ಬಸವಪಟ್ಟಣಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಏಕಾ ಏಕಿ ಅಕ್ಸಲ್ ಕಟ್ ಆಗಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದರೇ 50 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಬಸವಪಟ್ಟಣ ಆಸ್ಪತ್ರೆಗೆ ಮತ್ತು ದಾವಣಗೆರೆ ಜಿಲ್ಲಾಸ್ಪತ್ರಗೆ ದಾಖಲು ಮಾಡಲಾಗಿದೆ. ಸ್ಥಳಕ್ಕ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. Key […] The post ಸರ್ಕಾರಿ ಬಸ್ ಪಲ್ಟಿ: ಓರ್ವ ವಿದ್ಯಾರ್ಥಿ ಸಾವು: 20ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಚಿಂತಾಜನಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರಾಜ್ಯಪಾಲರ ಕಚೇರಿಯನ್ನ BJP, RSS ಕಚೇರಿಯಾಗಿ ಬಳಸ್ತಿದ್ದಾರೆ- ಸಚಿವ ಪ್ರಿಯಾಂಕ್ ಖರ್ಗೆ
    Next Article
    ಚಿತ್ರದುರ್ಗ ಬಿ.ಎಸ್.ವೈ ಅಭಿಮಾನೋತ್ಸವ: ಕೆ.ಎಸ್. ಈಶ್ವರಪ್ಪರನ್ನ ಭೇಟಿಯಾದ ಬಿ.ವೈ. ರಾಘವೇಂದ್ರ! ಏನೇಲ್ಲಾ ನಡೆಯಿತು!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment