Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದುಬಾರೆ ದುರಂತ; ಮಾರ್ತಾಂಡ ಆನೆ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ; ಮೃ*ತ ಮಹಿಳೆ ಕುಟುಂಬಕ್ಕೆ 20 ಲಕ್ಷ ಪರಿಹಾರ

    Source: Guaranteenws

    29 May 2026, 08:10 PM
    2 months ago

    ತುಮಕೂರು, ಮೇ 19: ದುಬಾರೆ ಆನೆ ಶಿಬಿರದಲ್ಲಿ ನಡೆದ ಭೀಕರ ಕಾಳಗದಲ್ಲಿ ತೀವ್ರ ಗಾಯಗೊಂಡಿದ್ದ ಮಾರ್ತಾಂಡ (53) ಎಂಬ ಆನೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ. ನಿನ್ನೆ ದಸರಾ ಆನೆ ಕಂಜನ್ ಮತ್ತು ಮಾರ್ತಾಂಡ ನಡುವೆ ನಡೆದಿದ್ದ ಈ ಕಾಳಗದಲ್ಲಿ ಒಬ್ಬ ಪ್ರವಾಸಿ ಮಹಿಳೆಯೂ ಸಾವನ್ನಪ್ಪಿದ್ದರು. ಈ ಘಟನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, “ಅನಿರೀಕ್ಷಿತ ಮತ್ತು ಊಹಿಸಲೂ ಆಗದ ದುರ್ಘಟನೆಯಲ್ಲಿ ಒಬ್ಬ ಪ್ರವಾಸಿ ಮಹಿಳೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪೆಟ್ರೋಲ್-ಡೀಸೆಲ್, ಗ್ಯಾಸ್ ಕೊರತೆ ಇಲ್ಲ: ವದಂತಿಗಳಿಗೆ ತೆರೆ ಎಳೆದ ತೈಲ ಕಂಪನಿಗಳು
    Next Article
    ಮಾರ್ತಾಂಡ ಆನೆ ಸಾವಿಗೆ ಸಚಿವ ಖಂಡ್ರೆ ಸಂತಾಪ: ದಸರಾ ಮಹೋತ್ಸವದಿಂದ ಕಂಜನ್ ಆನೆಗೆ ಗೇಟ್ ಪಾಸ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment