Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶ್ರೇಯಸ್ ನಾಯಕತ್ವದಲ್ಲಿ ಹೊಸ ಅಧ್ಯಾಯ: ಟಿ20 ಅಖಾಡಕ್ಕೆ ಟೀಂ ಇಂಡಿಯಾ

    Source: HOSADIGANTHA

    08 Jun 2026, 04:29 PM
    15 hours ago

    ಹೊಸದಿಗಂತ ವರದಿ ಬೆಳಗಾವಿ: ಭಾರತೀಯ ಕ್ರಿಕೆಟ್ ತಂಡದ ಮುಂದಿನ ಟಿ20 ಸವಾಲಿಗೆ ವೇದಿಕೆ ಸಿದ್ಧವಾಗಿದ್ದು, ಇಂಗ್ಲೆಂಡ್ ಪ್ರವಾಸದಲ್ಲಿ ಹೊಸ ನಾಯಕತ್ವದೊಂದಿಗೆ ಯುವ ಭಾರತ ಕಣಕ್ಕಿಳಿಯಲಿದೆ. ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಬಳಿಕ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಐದು ಪಂದ್ಯಗಳ ಟಿ20 ಸರಣಿಯಲ್ಲಿ ಶ್ರೇಯಸ್ ಅಯ್ಯರ್ ತಂಡವನ್ನು ಮುನ್ನಡೆಸಲಿದ್ದಾರೆ. ಬದಲಾದ ಪಂದ್ಯಗಳ ಸಮಯ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ವೇಳಾಪಟ್ಟಿಯಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ಆರಂಭದಲ್ಲಿ ನಿಗದಿಯಾಗಿದ್ದ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಕೆಲವು ಪಂದ್ಯಗಳನ್ನು […] The post ಶ್ರೇಯಸ್ ನಾಯಕತ್ವದಲ್ಲಿ ಹೊಸ ಅಧ್ಯಾಯ: ಟಿ20 ಅಖಾಡಕ್ಕೆ ಟೀಂ ಇಂಡಿಯಾ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಮೂಡಲಗಿಯಲ್ಲಿ ಮಹಾ ದುರಂತ: ಹಳ್ಳದಲ್ಲಿ ಆಟವಾಡಲು ಹೋಗಿ ಜೀವ ಕಳೆದುಕೊಂಡ ಅಣ್ಣ-ತಮ್ಮ
    Next Article
    ಮುಂಗಾರು ಮಿಷನ್ ಆನ್: ಕರಾವಳಿ-ಮಲೆನಾಡಿಗೆ ಭಾರೀ ಮಳೆ ಭೀತಿ, ಹಲವೆಡೆ ರೆಡ್ ಅಲರ್ಟ್

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment