Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ವೈಭವ್’ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ಟಿ20 ಮಾತ್ರವಲ್ಲ, ಒನ್‌ಡೇಗೂ ನಾನು ರೆಡಿ ಎಂದ ಸೂರ್ಯವಂಶಿ

    Source: HOSADIGANTHA

    22 Jun 2026, 11:03 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ಕ್ರಿಕೆಟ್‌ಗೆ ಮಾತ್ರ ಸೀಮಿತ ಆಟಗಾರ ಎಂಬ ಅಭಿಪ್ರಾಯಕ್ಕೆ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಭರ್ಜರಿ ಉತ್ತರ ನೀಡಿದ್ದಾರೆ. ಶ್ರೀಲಂಕಾ ಎ ವಿರುದ್ಧದ ತ್ರಿಕೋನ ಸರಣಿಯ ಫೈನಲ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. 29 ಎಸೆತಗಳಲ್ಲಿ ಮಿಂಚಿನ ಇನ್ನಿಂಗ್ಸ್ ದಂಬುಲ್ಲಾದಲ್ಲಿ ನಡೆದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಎದುರಾಳಿ ಬೌಲರ್‌ಗಳ ಮೇಲೆ ಆರಂಭದಿಂದಲೇ ಪ್ರಾಬಲ್ಯ ಸಾಧಿಸಿದರು. ಕೇವಲ 29 ಎಸೆತಗಳಲ್ಲಿ 94 ರನ್ ಸಿಡಿಸಿದ ಅವರು 10 ಬೌಂಡರಿ ಹಾಗೂ […] The post ‘ವೈಭವ್’ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ಟಿ20 ಮಾತ್ರವಲ್ಲ, ಒನ್‌ಡೇಗೂ ನಾನು ರೆಡಿ ಎಂದ ಸೂರ್ಯವಂಶಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!
    Next Article
    ರಕ್ತಹೀನತೆ ನಿವಾರಣೆಗೆ ಸುಲಭ ಹಾದಿ: ದಿನ ರಾತ್ರಿ ಕುಡಿಯಿರಿ ಬಿಸಿಬಿಸಿ ಪಾಲಕ್ ಸೂಪ್

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment