Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅತ್ತ ಟಿ20 ವಿಶ್ವಕಪ್ ಗೆದ್ದ ಸಂಭ್ರಮ..ಇತ್ತ ಟೀಂ ಇಂಡಿಯಾದ ಆಟಗಾರನಿಗೆ ಕೂಡಿಬಂತು ಕಂಕಣ ಭಾಗ್ಯ!

    Source: HOSADIGANTHA

    10 Mar 2026, 03:52 PM
    9 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟೀಂ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದು ಸಂಭ್ರಮಿಸುತ್ತಿದೆ. ತಂಡದ ಎಲ್ಲಾ ಆಟಗಾರರು ತಮ್ಮ ತಮ್ಮ ಮನೆಗಳತ್ತ ಪ್ರಯಾಣ ಬೆಳೆಸಿದ್ದಾರೆ. ಇದರ ನಡುವೆ ಟೀಂ ಇಂಡಿಯಾದ ಆಟಗಾರನೊಬ್ಬನಿಗೆ ಕಂಕಣ ಭಾಗ್ಯ ಕೂಡಿಬಂದಿದ್ದು, ವೈಯಕ್ತಿಕ ಜೀವನದಲ್ಲಿ ಹೊಸ ಇನ್ನಿಂಗ್ಸ್ ಪ್ರಾರಂಭಿಸಲಿದ್ದಾರೆ. ತಂಡದ ಸ್ಟಾರ್ ಸ್ಪಿನ್ನರ್ ಕುಲ್ದೀಪ್ ಯಾದವ್ ಮಾರ್ಚ್ 14 ರಂದು ವಂಶಿಕಾ ಅವರನ್ನು ವಿವಾಹವಾಗಲಿದ್ದಾರೆ. ವಿವಾಹ ಸಮಾರಂಭವು ಉತ್ತರಾಖಂಡದ ಮುಸ್ಸೂರಿಯ ಸುಂದರ ಗಿರಿಧಾಮದಲ್ಲಿರುವ ಐಷಾರಾಮಿ ರೆಸಾರ್ಟ್‌ನಲ್ಲಿ ನಡೆಯಲಿದೆ. ಈ ವಿಶೇಷ […] The post ಅತ್ತ ಟಿ20 ವಿಶ್ವಕಪ್ ಗೆದ್ದ ಸಂಭ್ರಮ..ಇತ್ತ ಟೀಂ ಇಂಡಿಯಾದ ಆಟಗಾರನಿಗೆ ಕೂಡಿಬಂತು ಕಂಕಣ ಭಾಗ್ಯ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ: ಗೆಳೆಯನ ಮಾನಸಿಕ ಕಿರುಕುಳ ಕೃತ್ಯಕ್ಕೆ ಕಾರಣ?
    Next Article
    108 ವರ್ಷದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹನುಮಂತಪ್ಪ ನಿಧನ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment