Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಂಗಡಿ,ಹೋಟೆಲ್ ಗಳಿಗೆ ತಹಶೀಲ್ದಾರ್ ನೇತೃತ್ವದ ತಂಡ ಕಾರ್ಯಾಚರಣೆ: 20‌ ಗೃಹಬಳಕೆ ಸಿಲಿಂಡರ್ ವಶ

    Source: Dinamana

    16 Mar 2026, 05:10 PM
    7 hours ago

    ಜಗಳೂರು: ಪಟ್ಟಣದ ವಿವಿಧ ಟೀ ಅಂಗಡಿ,ಹೋಟೆಲ್ ಗಳಲ್ಲಿ ಬಳಕೆಮಾಡುತ್ತಿದ್ದ ಅನಧಿಕೃತ ಗೃಹಬಳಕೆ ಸಿಲಿಂಡರ್ ಗಳನ್ನು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ 20 ಸಿಲಿಂಡರ್ ಗಳನ್ನು ವಶಪಡಿಸಿಕೊಳ್ಳಲಾಯಿತು. ನಂತರ ಸುದ್ದಿಗಾರರೊಂದಿಗೆ ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಮಾತನಾಡಿ,,ಪಟ್ಟಣದ ಚಳ್ಳಕೆರೆ,ಬಿದರಕೆರೆ ರಸ್ತೆ,ಬಸ್ ನಿಲ್ದಾಣ,ಸೇರಿದಂತೆ ವಿವಿಧೆಡೆ ಬಳಕೆಮಾಡುತ್ತಿದ್ದ ಗೃಹಬಳಕೆ ಸಿಲಿಂಡರ್ ಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಕಳೆದ 15 ದಿನಗಳ ಹಿಂದೆ ಗೃಹಬಳಕೆ ಸಿಲಿಂಡರ್ ಗಳನ್ನು ಟೀ ಅಂಗಡಿ,ಹೋಟೆಲ್ ಗಳಲ್ಲಿ ಬಳಕೆಮಾಡದಂತೆ ನೋಟಿಸ್ ನೀಡಲಾಗಿತ್ತು.ಆದರೆ ಗ್ರಾಹಕರು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಮಹಿಳೆ
    Next Article
    ಜಗಳೂರು|ಮಳಿಗೆಗಳ ಹರಾಜು ಪ್ರಕ್ರಿಯೆ ನಿಯಮಾನುಸಾರ ನಡೆಯಲಿದೆ:ಮಲ್ಲನಾಯ್ಕ  

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment